ಬ್ರೇಕಿಂಗ್ ನ್ಯೂಸ್
06-09-25 07:45 pm HK News Desk ಕ್ರೈಂ
ಮುಂಬೈ, ಸೆ 06: ಉದ್ಯಮಿಯೊಬ್ಬರಿಗೆ 60 ಕೋಟಿ ರೂ. ವಂಚನೆ ಮಾಡಿರುವ ಆರೋಪ ಸಂಬಂಧ ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ವಿರುದ್ಧ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್ ಎಂಬ ಸಂಸ್ಥೆಯನ್ನು ಪ್ರಾರಂಭಿಸಲು ನಟಿ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ಹಣ ಹೂಡಿಕೆ ಮಾಡಿದ್ದು, ಈ ಸಂಬಂಧ ಉದ್ಯಮಿ ದೀಪಕ್ ಕೊಠಾರಿ ಎಂಬ ವ್ಯಕ್ತಿಗೆ 60ಕೋಟಿ ರೂ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಆರ್ಥಿಕ ಅಪರಾಧ ದಳ ಮುಂಬೈ ಪೊಲೀಸರಿಗೆ ಸೂಚನೆ ನೀಡಿದ್ದು, ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ಮನೆಯಲ್ಲಿ ಇಲ್ಲದ ಕಾರಣ ಹಾಗೂ ಆಗಾಗ್ಗೆ ಈ ಇಬ್ಬರು ವಿದೇಶ ಪ್ರವಾಸ ಕೈಗೊಳ್ಳುವ ಹಿನ್ನೆಲೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉದ್ಯಮಿ ದೀಪಕ್ ಕೋಠಾರಿ ಅನ್ನೋರು 2015 ಮತ್ತು 2023ರ ಅವಧಿಯಲ್ಲಿ ಸ್ಟಾರ್ ಜೋಡಿ ನನ್ನ ಬಳಿ 60 ಕೋಟಿ ರೂಪಾಯಿ ಹಣವನ್ನು ಪಡೆದುಕೊಂಡಿದೆ. ನಾನು ನೀಡಿದ್ದ ಹಣವನ್ನು ವೈಯಕ್ತಿಕ ಬಳಕೆಗೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ದಂಪತಿ ಹಣವನ್ನು ಆರಂಭದಲ್ಲಿ ಸಾಲ ಎಂದು ಪಡೆದಿದ್ದರು. ನಂತರ ಹೂಡಿಕೆ ಎಂದು ಟ್ಯಾಕ್ಸ್ ಸೇವಿಂಗ್ಸ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಉದ್ಯಮಿ ಕೋಠಾರಿ ಪ್ರಕಾರ, ಶಿಲ್ಪಾ ಶೆಟ್ಟಿ ದಂಪತಿ ಪಡೆದಿದ್ದ ಹಣವನ್ನು ಶೇಕಡಾ 12 ರಷ್ಟು ಬಡ್ಡಿಯೊಂದಿಗೆ ನಿರ್ದಿಷ್ಟ ಅವಧಿಗೆ ಹಿಂತಿರುಗಿಸಬೇಕಾಗಿತ್ತು. 2016ರಲ್ಲಿ ಈ ಬಗ್ಗೆ ಆ ದಂಪತಿ ಲಿಖಿತ ಪತ್ರದ ಮೂಲಕ ಭರವಸೆ ಕೂಡ ನೀಡಿತ್ತು. ಆದರೆ ಹಣ ಪಡೆದು ವಾಪಸ್ ನೀಡಲೇ ಇಲ್ಲ ಎಂದು ಆರೋಪಿಸಿದ್ದಾರೆ.
ಲುಕ್ ಔಟ್ ಸರ್ಕ್ಯುಲರ್ ಎನ್ನುವುದು ಸಾಮಾನ್ಯವಾಗಿ ವಲಸೆ ಮತ್ತು ಗಡಿ ನಿಯಂತ್ರಣ ಬಿಂದುಗಳಿಗೆ ಎಚ್ಚರಿಕೆ ನೀಡುವ ಮೂಲಕ ಒಬ್ಬ ವ್ಯಕ್ತಿ ದೇಶವನ್ನು ತೊರೆಯುವುದನ್ನು ತಡೆಯಲು ಅಥವಾ ಅವರ ಚಲನವಲನಗಳನ್ನು ಪತ್ತೆಹಚ್ಚಲು ಬಳಸುವ ಒಂದು ಕಾರ್ಯವಿಧಾನವಾಗಿದೆ.
Mumbai Police have issued a Look Out Circular (LOC) against Bollywood actress Shilpa Shetty and her husband Raj Kundra in connection with an alleged ₹60 crore fraud case filed by a businessman.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am