ಬ್ರೇಕಿಂಗ್ ನ್ಯೂಸ್
10-08-20 03:26 pm Headline Karnataka News Network ಕ್ರೈಂ
ಹಾವೇರಿ, ಆಗಸ್ಟ್ 10: ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು ಜಿಲ್ಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಗರದ ದ್ಯಾಮವ್ವನ ಗುಡಿ ಓಣಿಯಲ್ಲಿ ವಿದ್ಯಾರ್ಥಿನಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಅತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಿದ್ಯಾರ್ಥಿನಿ ಗಣಿತ ವಿಷಯಲ್ಲಿ ಫೇಲಾಗಿದ್ದಳು ಎನ್ನಲಾಗಿದ್ದು. ಇದರಿಂದ ಮನನೊಂದ ವಿದ್ಯಾರ್ಥಿನಿ ದ್ಯಾಮವ್ವನ ಗುಡಿ ಓಣಿಯಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬಾಲಕಿ ಒದ್ದಾಟವನ್ನು ಗಮನಿಸಿದ ಸ್ಥಳೀಯರು ಬಾಲಕಿಯನ್ನು ರಕ್ಷಿಸಿ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಮೃತಪಟ್ಟಿದ್ದಾಳೆ.
ಮತ್ತೊಬ್ಬ ವಿದ್ಯಾರ್ಥಿನಿ ಬ್ಯಾಡಗಿ ತಾಲೂಕು ಕಾಶಂಬಿ ಗ್ರಾಮದವಳಾಗಿದ್ದು ಕಡಿಮೆ ಅಂಕ ಬಂದಿದೆ ಎಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm