ಬ್ರೇಕಿಂಗ್ ನ್ಯೂಸ್
26-12-20 12:17 pm Mangalore Correspondent ಕ್ರೈಂ
ವಿಟ್ಲ, ಡಿ.26: ನಾಲ್ಕು ದಿನಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದ್ದ ದರೋಡೆ ಕೃತ್ಯದ ಮಾದರಿಯಲ್ಲೇ ವಿಟ್ಲದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಒಂಟಿ ಮಹಿಳೆ ಮನೆಯಲ್ಲಿದ್ದಾಗ ನುಗ್ಗಿದ ವ್ಯಕ್ತಿಯೊಬ್ಬ ಮಹಿಳೆಯನ್ನು ಕಟ್ಟಿಹಾಕಿ, ಹಲ್ಲೆ ನಡೆಸಿ ಆಕೆಯ ಬಳಿಯಿದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾನೆ.
ವಿಟ್ಲದ ಕಾನತ್ತಡ್ಕ ಜುಮಾ ಮಸೀದಿ ಮುಂಭಾಗದಲ್ಲಿರುವ ಬಾಡಿಗೆ ಮನೆಯಲ್ಲಿ ಘಟನೆ ನಡೆದಿದೆ. ಆಟೋ ಚಾಲಕನಾಗಿರುವ ರಫೀಕ್, ಶುಕ್ರವಾರ ಮಧ್ಯಾಹ್ನ ಹತ್ತು ವರ್ಷದ ಮಗನೊಂದಿಗೆ ಮಸೀದಿಗೆ ತೆರಳಿದ್ದರು. ಈ ವೇಳೆ, ಪತ್ನಿ ಜೈನಾಬ ಒಬ್ಬರೇ ಇದ್ದು ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಮಹಿಳೆಯ ಬಾಯಿಗೆ ಬಟ್ಟೆ ತುರುಕಿ ಕಟ್ಟಿ ಹಾಕಿದ್ದಾನೆ. ಬಳಿಕ ಆಕೆಯ ದೇಹದಲ್ಲಿದ್ದ ಉಂಗುರ, ಕಿವಿಯೋಲೆ, ಚೈನ್ ಅನ್ನು ಕಿತ್ತುಕೊಂಡಿದ್ದಾನೆ. ಮನೆಯ ಕಪಾಟು ಜಾಲಾಡಿದ್ದು, ಅದರಲ್ಲಿ ಯಾವುದೇ ವಸ್ತುಗಳು ಸಿಕ್ಕಿಲ್ಲ.
ಪತಿ ಮಸೀದಿಯಿಂದ ಬಂದಾಗ ಮುಂಬಾಗಿಲು ಮುಚ್ಚಿಕೊಂಡಿತ್ತು. ಹಿಂಬಾಗಿಲು ತೆರೆದಿದ್ದು ಅಲ್ಲಿಂದ ಒಳ ಹೋದಾಗ ಪತ್ನಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರ ಸುತ್ತಮುತ್ತಲಲ್ಲಿ ಹಲವು ಮನೆಗಳಿದ್ದು ದರೋಡೆ ಕೃತ್ಯ ಯಾರ ಗಮನಕ್ಕೂ ಬರಲಿಲ್ಲ. ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
A gang of robbers broke into a house in Kanathadka, Vittal here on Friday December 25 and robbed gold ornaments after tying up and assaulting a woman occupant.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am