ಬ್ರೇಕಿಂಗ್ ನ್ಯೂಸ್
26-12-20 12:17 pm Mangalore Correspondent ಕ್ರೈಂ
ವಿಟ್ಲ, ಡಿ.26: ನಾಲ್ಕು ದಿನಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದ್ದ ದರೋಡೆ ಕೃತ್ಯದ ಮಾದರಿಯಲ್ಲೇ ವಿಟ್ಲದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಒಂಟಿ ಮಹಿಳೆ ಮನೆಯಲ್ಲಿದ್ದಾಗ ನುಗ್ಗಿದ ವ್ಯಕ್ತಿಯೊಬ್ಬ ಮಹಿಳೆಯನ್ನು ಕಟ್ಟಿಹಾಕಿ, ಹಲ್ಲೆ ನಡೆಸಿ ಆಕೆಯ ಬಳಿಯಿದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾನೆ.
ವಿಟ್ಲದ ಕಾನತ್ತಡ್ಕ ಜುಮಾ ಮಸೀದಿ ಮುಂಭಾಗದಲ್ಲಿರುವ ಬಾಡಿಗೆ ಮನೆಯಲ್ಲಿ ಘಟನೆ ನಡೆದಿದೆ. ಆಟೋ ಚಾಲಕನಾಗಿರುವ ರಫೀಕ್, ಶುಕ್ರವಾರ ಮಧ್ಯಾಹ್ನ ಹತ್ತು ವರ್ಷದ ಮಗನೊಂದಿಗೆ ಮಸೀದಿಗೆ ತೆರಳಿದ್ದರು. ಈ ವೇಳೆ, ಪತ್ನಿ ಜೈನಾಬ ಒಬ್ಬರೇ ಇದ್ದು ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಮಹಿಳೆಯ ಬಾಯಿಗೆ ಬಟ್ಟೆ ತುರುಕಿ ಕಟ್ಟಿ ಹಾಕಿದ್ದಾನೆ. ಬಳಿಕ ಆಕೆಯ ದೇಹದಲ್ಲಿದ್ದ ಉಂಗುರ, ಕಿವಿಯೋಲೆ, ಚೈನ್ ಅನ್ನು ಕಿತ್ತುಕೊಂಡಿದ್ದಾನೆ. ಮನೆಯ ಕಪಾಟು ಜಾಲಾಡಿದ್ದು, ಅದರಲ್ಲಿ ಯಾವುದೇ ವಸ್ತುಗಳು ಸಿಕ್ಕಿಲ್ಲ.
ಪತಿ ಮಸೀದಿಯಿಂದ ಬಂದಾಗ ಮುಂಬಾಗಿಲು ಮುಚ್ಚಿಕೊಂಡಿತ್ತು. ಹಿಂಬಾಗಿಲು ತೆರೆದಿದ್ದು ಅಲ್ಲಿಂದ ಒಳ ಹೋದಾಗ ಪತ್ನಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರ ಸುತ್ತಮುತ್ತಲಲ್ಲಿ ಹಲವು ಮನೆಗಳಿದ್ದು ದರೋಡೆ ಕೃತ್ಯ ಯಾರ ಗಮನಕ್ಕೂ ಬರಲಿಲ್ಲ. ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
A gang of robbers broke into a house in Kanathadka, Vittal here on Friday December 25 and robbed gold ornaments after tying up and assaulting a woman occupant.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm