ಬ್ರೇಕಿಂಗ್ ನ್ಯೂಸ್
11-09-25 02:25 pm HK STAFF ಕ್ರೈಂ
ವಾಷಿಂಗ್ಟನ್, ಸೆ.11 : ಅಮೆರಿಕದ ಖ್ಯಾತ ಬಲಪಂಥೀಯ ಕಾರ್ಯಕರ್ತ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತರಾಗಿದ್ದ ಚಾರ್ಲಿ ಕಿರ್ಕ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಉಟಾವಾ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ಭಾಷಣ ಮಾಡುತ್ತಿದ್ದಾಗಲೇ ಅವರ ಮೇಲೆ, ಆಗಂತುಕನೊಬ್ಬ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾನೆ. ಆಗಂತುಕ ಹಾರಿಸಿದ ಗುಂಡು ಚಾರ್ಲಿ ಕಿರ್ಕ್ ಅವರ ಕುತ್ತಿಗೆಯನ್ನು ಸೀಳಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಿರ್ಕ್ ಮೇಲೆ ಗುಂಡಿನ ದಾಳಿ ನಡೆಯುತ್ತಿದ್ದಂತೆ ಸೇರಿದ್ದ ವಿದ್ಯಾರ್ಥಿಗಳು ಭಯದಿಂದ ಓಡಲು ತೊಡಗಿದ್ದಾರೆ. ಇದರ ವಿಡಿಯೋ ವೈರಲ್ ಆಗಿದೆ.ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ರಾಜಕೀಯ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.


'ಚಾರ್ಲಿ ಕಿರ್ಕ್ ಯಾವ ಅಮೆರಿಕನ್ ಮೌಲ್ಯಗಳಿಗಾಗಿ ತಮ್ಮ ಬದುಕನ್ನು ಮುಡುಪಿಟ್ಟಿದ್ದರೋ ಮತ್ತು ಯಾವ ಅಮೆರಿಕನ್ ಮೌಲ್ಯಗಳಿಗಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದರೋ, ಆ ಮೌಲ್ಯಗಳಿಗೆ ಬದ್ಧರಾಗಬೇಕೆಂದು ನಾನು ಎಲ್ಲಾ ಅಮೆರಿಕನ್ನರಲ್ಲಿ ಮನವಿ ಮಾಡುತ್ತೇನೆ" ಎಂದು ಡೊನಾಲ್ಡ್ ಟ್ರಂಪ್ ಭಾವನಾತ್ಮಕ ಸಂದೇಶ ನೀಡಿದ್ದಾರೆ.
ಚಾರ್ಲಿ ಕಿರ್ಕ್ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಓರ್ವ ಶಂಕಿತನನ್ನು ಬಂಧಿಸಿದ್ದಲ್ಲದೆ, ವಿಚಾರಣೆ ಬಳಿಕ ಬಿಡುಗಡೆ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಎಫ್ಬಿಐ ನಿರ್ದೇಶಕ ಕಾಶ್ ಪಟೇಲ್, "ಚಾರ್ಲಿ ಕಿರ್ಕ್ ಹತ್ಯೆಗೆ ಸಂಬಂಧಿಸಿದಂತೆ ಕಾನೂನು ಜಾರಿ ಅಧಿಕಾರಿಗಳು, ಘಟನಾ ಸ್ಥಳದಲ್ಲಿ ಓರ್ವ ಶಂಕಿತನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆದರೆ ಆತ ಹತ್ಯೆಯಲ್ಲಿ ಭಾಗಿಯಾಗಿಲ್ಲ ಎಂಬುದನ್ನು ಖಚಿತಪಡಿಸಿದ ಬಳಿಕ ಆತನನ್ನು ಬಿಡುಗಡೆ ಮಾಡಲಾಗಿದೆ. ನೈಜ ಕೊಲೆಗಾರನ ಬಂಧನಕ್ಕೆ ಶೋಧ ಕಾರ್ಯ ನಡೆಯುತ್ತಿದೆ" ಎಂದು ಸ್ಪಷ್ಟಪಡಿಸಿದ್ದಾರೆ.
Charlie Kirk, prominent conservative activist and close ally of former President Donald Trump, was fatally shot while speaking at Utah Valley University in Orem, Utah. He was 31. Kirk was delivering a public event under the banner of his “American Comeback Tour,” engaging with students in what is known as the “Prove Me Wrong” format — an outdoor debate series where he addresses political and cultural topics.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am