ಬ್ರೇಕಿಂಗ್ ನ್ಯೂಸ್
17-09-25 12:25 pm Bangalore Correspondent ಕ್ರೈಂ
ಬೆಂಗಳೂರು, ಸೆ 17 : ಫುಡ್ ಡೆಲಿವರಿ ನೆಪದಲ್ಲಿ ಬಂದು ವೃದ್ಧೆ ಕೈ-ಕಾಲು ಕಟ್ಟಿಹಾಕಿ ಮನೆಯಲ್ಲಿ 8 ಲಕ್ಷ ರೂ. ಹಣ ದರೋಡೆ ಮಾಡಿರುವ ಘಟನೆ ಬನಶಂಕರಿಯಲ್ಲಿ ನಡೆದಿದೆ.
ಆರೋಪಿಗಳು ಫುಡ್ ಡೆಲಿವರಿ ಇದೆ ಅಂತಾ ಬಾಗಿಲ ಬೆಲ್ ಮಾಡಿದ್ದಾರೆ. ಡೋರ್ ಓಪನ್ ಮಾಡುತ್ತಿದ್ದಂತೆ ಮನೆಯಲ್ಲಿ ಒಂಟಿಯಾಗಿದ್ದ ವೃದ್ಧೆಯನ್ನು ತಳ್ಳಿಕೊಂಡು ಒಳಗಡೆ ನುಗ್ಗಿದ್ದಾರೆ. ವೃದ್ಧೆಗೆ ಚಾಕು ತೋರಿಸಿ, ಕೈ-ಕಾಲು ಕಟ್ಟಿ ಹಾಕಿ ಎಂಟು ಲಕ್ಷ ದರೋಡೆ ಮಾಡಿದ್ದಾರೆ.
ಮನೆ ಡ್ರೈವರ್ ಕೆಲಸದಿಂದ ತೆಗೆದಿದ್ದಕ್ಕೆ ಈ ಕೃತ್ಯ ಎಸಗಿರೋದು ಬೆಳಕಿಗೆ ಬಂದಿದೆ. ವೃದ್ಧೆ ಕನಕಪುಷ್ಪ ಎಂಬವರ ಮಗ ರಾಹುಲ್ ಬಳಿ ಮಡಿವಾಳ ಎಂಬಾತ ನಾಲ್ಕು ತಿಂಗಳಿನಿಂದ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕೆಲ ದಿನಗಳ ಹಿಂದೆ ಆತನ ಸಂಬಳ ಕ್ಲಿಯರ್ ಮಾಡಿ ಡ್ರೈವರ್ ಕೆಲಸದಿಂದ ತೆಗೆದು ಕಳುಹಿಸಿದ್ದರು. ಇದರಿಂದ ಕೋಪಗೊಂಡ ಮಡಿವಾಳ, ವೃದ್ಧೆಯ ಮಗ ಹೊರಗೆ ಹೋಗೋದನ್ನೆ ಕಾದಿದ್ದ.
ರಾಹುಲ್ ಹೊರಗೆ ಹೋಗ್ತಿದ್ದಂತೆ ತನ್ನ ಮೂವರು ಸ್ನೇಹಿತರೊಂದಿಗೆ ಮನೆ ಬಳಿ ಬಂದಿದ್ದ. ಡೆಲಿವರಿ ಬಾಯ್ ಅಂತಾ ಡೋರ್ ಬೆಲ್ ಮಾಡಿದ್ದಾರೆ. ಮೊದಲಿಗೆ ವೃದ್ಧೆ ಬಾಗಿಲು ತೆರೆಯುವುದಿಲ್ಲ. ನಾವು ಯಾವುದೇ ಆರ್ಡರ್ ಮಾಡಿಲ್ಲ ಅಂತ ಹೇಳುತ್ತಾರೆ. ಈ ವೇಳೆ ನಿಮ್ಮ ಮಗ ರಾಹುಲ್ ಅನ್ನೋರು ಆರ್ಡರ್ ಮಾಡಿದ್ದಾರೆ ಅಂತ ಹೇಳಿದ್ದಾರೆ. ಬಾಗಿಲು ತೆಗೆಯುತ್ತಿದ್ದಂತೆ ಮಡಿವಾಳ ಸೇರಿ ನಾಲ್ವರು ಮನೆ ಒಳಗೆ ನುಗ್ಗಿದ್ದಾರೆ. ವೃದ್ಧೆ ಕನಕಪುಷ್ಪ ಕೈ-ಕಾಲು ಕಟ್ಟಿ ಕುತ್ತಿಗೆಗೆ ಚಾಕು ಇರಿದಿದ್ದಾರೆ. ನಂತರ ಎಂಟು ಲಕ್ಷ ಹಣ ದೋಚಿ ಪರಾರಿಯಾಗಿದ್ದಾರೆ.
ಸದ್ಯ ವೃದ್ಧೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident in Banashankari, Bengaluru, an elderly woman was tied up and robbed of rs 8 lakh by her former driver and his accomplices, who posed as food delivery agents to gain entry into her house.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am