ಬ್ರೇಕಿಂಗ್ ನ್ಯೂಸ್
01-10-25 02:39 pm Mangalore Correspondent ಕ್ರೈಂ
ಮಂಗಳೂರು, ಅ.1 : ಸಾಮಾಜಿಕ ಜಾಲತಾಣದಲ್ಲಿ ಇನ್ಫೋಸಿಸ್ ಸಂಸ್ಥೆಯ ಸುಧಾಮೂರ್ತಿ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೆಸರಲ್ಲಿ ಈ ಷೇರಿನಲ್ಲಿ ಹೂಡಿಕೆ ಮಾಡಿದರೆ ಹಣ ಡಬಲ್ ಆಗುತ್ತದೆ ಎಂದು ಪ್ರಚಾರ ಮಾಡುವ ವಿಡಿಯೋ ನೋಡಿ ನಿಜವೆಂದು ನಂಬಿದ ಮಂಗಳೂರಿನ ಮಹಿಳೆಯೊಬ್ಬರು 9.10 ಲಕ್ಷ ರೂ. ಕಳೆದುಕೊಂಡಿದ್ದಾರೆ. ಈ ಬಗ್ಗೆ ನಗರದ ಉರ್ವ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.26ರಂದು ಮಹಿಳೆ ಫೇಸ್ಬುಕ್ ನೋಡುತ್ತಿದ್ದಾಗ ಸುಧಾಮೂರ್ತಿ ಹಾಗೂ ನಿರ್ಮಲಾ ಸೀತಾರಾಮನ್ ಅವರು ಹೂಡಿಕೆ ಬಗ್ಗೆ ಪ್ರಚಾರ ಮಾಡುವ ಎಐ ವಿಡಿಯೋ ನೋಡಿದ್ದಾರೆ. ವಿಡಿಯೋದಲ್ಲಿ ಈ ಷೇರಿನಲ್ಲಿ ಹಣ ಹೂಡಿದರೆ ನಿಮ್ಮ ಹಣ ಡಬಲ್ ಆಗೋದು ಖಚಿತ, ಇದಕ್ಕೆ ಕೇಂದ್ರ ಸರ್ಕಾರ ಗ್ಯಾರಂಟಿ ನೀಡುತ್ತದೆ ಎಂಬಿತ್ಯಾದಿಯಾಗಿ ಜನರನ್ನು ನಂಬಿಸುವ ರೀತಿ ವಿಡಿಯೋಗಳಿದ್ದವು.
ಇದನ್ನು ನಂಬಿದ ಮಹಿಳೆ, ಅದರಲ್ಲಿದ್ದ ಲಿಂಕ್ ಕ್ಲಿಕ್ ಮಾಡಿ ತನ್ನ ಹೆಸರು ನೋಂದಣಿ ಮಾಡಿದ್ದಾರೆ. ಅದೇ ದಿನ ಅವರ ಮೊಬೈಲ್ ಸಂಖ್ಯೆಗೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದ್ದು, ಹೂಡಿಕೆ ಮಾಡಲು 20,664 ರೂ. ಹಣ ಪಾವತಿಸುವಂತೆ ತಿಳಿಸಿದ್ದಾನೆ. ಅದರಂತೆ ಮಹಿಳೆ ಹಣ ಡಿಕೆ ಪಾವತಿಸಿದ್ದಾರೆ.
ಆನಂತರ ವ್ಯಕ್ತಿ ತಿಳಿಸಿದಂತೆ ಆ ಕಂಪನಿಯ ವೆಬ್ಸೈಟ್ನಲ್ಲಿ ಲಾಗಿನ್ ಕೂಡ ಆಗಿದ್ದಾರೆ. ಅದೇ ದಿನ ಇನ್ನೊಬ್ಬ ಅಪರಿಚಿತ ವ್ಯಕ್ತಿ ಮೆಸೇಜ್ ಮತ್ತು ಕರೆ ಮಾಡಿ ಹೂಡಿಕೆ ಮೂಲಕ ಹೆಚ್ಚು ಹಣ ಲಾಭ ಗಳಿಸಬಹುದು ಎಂದು ತಿಳಿಸಿದ್ದಾನೆ. ಅದರಂತೆ, ಡಬಲ್ ಆಗುತ್ತೆ ಎಂಬ ನಂಬಿಕೆಯಲ್ಲಿ 8.90 ಲಕ್ಷ ರೂ. ಹಣ ವರ್ಗಾವಣೆ ಮಾಡಿದ್ದಾರೆ. ಹೀಗೆ ಒಟ್ಟು 9,10,664 ರೂ. ಹೂಡಿಕೆ ಮಾಡಿದ್ದು ಬಳಿಕ ವಾಪಸ್ ಕೇಳಿದಾಗ ದುಬಾರಿ ತೆರಿಗೆ ಕಟ್ಟಬೇಕು ಎಂದು ಹೇಳಿದ್ದು ಮಹಿಳೆ ತಾನು ಮೋಸ ಹೋಗಿರುವ ಶಂಕೆ ಉಂಟಾಗಿದೆ. ಇದರಿಂದ ಮಹಿಳೆ ಪೊಲೀಸ್ ದೂರು ನೀಡಿದ್ದು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ.
A woman from Mangaluru lost ₹9.10 lakh after believing an AI-generated video circulating on Facebook that used the names of Infosys Foundation’s Sudha Murty and Union Finance Minister Nirmala Sitharaman. The video falsely claimed that investments in a certain scheme would double with government guarantee.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm