ಬ್ರೇಕಿಂಗ್ ನ್ಯೂಸ್
27-12-20 08:50 pm Mangaluru Correspondent ಕ್ರೈಂ
ಉಳ್ಳಾಲ, ಡಿ.27: ಬೈಕಲ್ಲಿ ಬಂದ ಇಬ್ಬರು ಕಳ್ಳರು ಮಹಿಳೆಯ ಕತ್ತಿನಿಂದ ಸರ ಎಗರಿಸಲು ಯತ್ನಿಸಿದ್ದು ತುಂಡಾಗಿ ರಸ್ತೆಗೆ ಬಿದ್ದ ಸರವನ್ನು ಅಲ್ಲಿಯೇ ಬಿಟ್ಟು ಪರಾರಿಯಾದ ಘಟನೆ ಭಟ್ನಗರದಲ್ಲಿ ನಡೆದಿದೆ.
ಚೆಂಬುಗುಡ್ಡೆ ರುದ್ರಭೂಮಿ ಬಳಿಯ ನಿವಾಸಿ ಹರೀಶ್ ಟೈಲರ್ ಅವರ ಪತ್ನಿ ಲಕ್ಷ್ಮಿ ಶೆಟ್ಟಿ (30)ಯವರ ಸರವನ್ನು ಬೈಕಲ್ಲಿ ಬಂದ ಆಗಂತುಕರು ಎಗರಿಸಲು ಪ್ರಯತ್ನಿಸಿದ್ದಾರೆ. ಲಕ್ಷ್ಮೀ ಅವರು ಕೆಲಸ ಮುಗಿಸಿ ಸಂಜೆ ಭಟ್ನಗರದ ರಸ್ತೆಯಲ್ಲಿ ಮನೆಗೆ ಮರಳುತ್ತಿದ್ದ ವೇಳೆ ಎದುರಿನಿಂದ ಬೈಕಲ್ಲಿ ಬಂದ ಇಬ್ಬರು ಆಗಂತುಕರು ಸುಮಾರು 10 ಗ್ರಾಂ ತೂಕದ ಚಿನ್ನದ ಸರವನ್ನು ಎಳೆದು ತುಂಡರಿಸಿದ್ದಾರೆ. ಸರ ತುಂಡಾಗಿ ರಸ್ತೆಗೆ ಬಿದ್ದಿದ್ದು ಕಳ್ಳರು ಅದನ್ನು ಎಗರಿಸಲು ಪ್ರಯತ್ನಿಸಿದಾಗ ಮಹಿಳೆ ಬೊಬ್ಬಿಟ್ಟಿದ್ದು ಕಳ್ಳರು ಬೈಕಲ್ಲಿ ಪಲಾಯನಗೈದಿದ್ದಾರೆ. ಅಲ್ಲಿದ್ದ ಯುವಕರು ಕೂಡಲೇ ಕಳ್ಳರನ್ನು ಬೈಕಲ್ಲಿ ಬೆನ್ನಟ್ಟಿದ್ದು ಕಳ್ಳರು ಕೋಟೆಕಾರಿನ ಕಡೆಗೆ ಪಲಾಯನಗೈದಿರುವುದಾಗಿ ತಿಳಿದು ಬಂದಿದೆ.
ಸ್ಥಳಕ್ಕೆ ತೆರಳಿದ ಉಳ್ಳಾಲ ಪೊಲೀಸ್ ಠಾಣಾ ಪಿಎಸ್ಐ ಪ್ರದೀಪ್, ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿದ್ದು ಕಳ್ಳರ ಶೋಧ ಕಾರ್ಯ ನಡೆಸುತ್ತಿದ್ದಾರೆ.
In a failed chain-snatching attempt in Mangalore, Thokottu, two bike-borne men escaped after the chain that they snatched broke and fell on the road. The Ullal police have registered the case.
09-08-25 08:00 pm
HK Staff
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ದಾವ...
08-08-25 06:23 pm
09-08-25 07:38 pm
HK Staff
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
09-08-25 08:10 pm
Mangalore Correspondent
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
Udupi, Talaq; ವರದಕ್ಷಿಣೆ ಕಿರುಕುಳ ; ವಿದೇಶದಿಂದ ಮ...
09-08-25 11:36 am
Roshan Saldanha, ED Raid, Mangalore, Fraud: ರ...
08-08-25 11:10 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm