ಬ್ರೇಕಿಂಗ್ ನ್ಯೂಸ್
27-12-20 08:50 pm Mangaluru Correspondent ಕ್ರೈಂ
ಉಳ್ಳಾಲ, ಡಿ.27: ಬೈಕಲ್ಲಿ ಬಂದ ಇಬ್ಬರು ಕಳ್ಳರು ಮಹಿಳೆಯ ಕತ್ತಿನಿಂದ ಸರ ಎಗರಿಸಲು ಯತ್ನಿಸಿದ್ದು ತುಂಡಾಗಿ ರಸ್ತೆಗೆ ಬಿದ್ದ ಸರವನ್ನು ಅಲ್ಲಿಯೇ ಬಿಟ್ಟು ಪರಾರಿಯಾದ ಘಟನೆ ಭಟ್ನಗರದಲ್ಲಿ ನಡೆದಿದೆ.
ಚೆಂಬುಗುಡ್ಡೆ ರುದ್ರಭೂಮಿ ಬಳಿಯ ನಿವಾಸಿ ಹರೀಶ್ ಟೈಲರ್ ಅವರ ಪತ್ನಿ ಲಕ್ಷ್ಮಿ ಶೆಟ್ಟಿ (30)ಯವರ ಸರವನ್ನು ಬೈಕಲ್ಲಿ ಬಂದ ಆಗಂತುಕರು ಎಗರಿಸಲು ಪ್ರಯತ್ನಿಸಿದ್ದಾರೆ. ಲಕ್ಷ್ಮೀ ಅವರು ಕೆಲಸ ಮುಗಿಸಿ ಸಂಜೆ ಭಟ್ನಗರದ ರಸ್ತೆಯಲ್ಲಿ ಮನೆಗೆ ಮರಳುತ್ತಿದ್ದ ವೇಳೆ ಎದುರಿನಿಂದ ಬೈಕಲ್ಲಿ ಬಂದ ಇಬ್ಬರು ಆಗಂತುಕರು ಸುಮಾರು 10 ಗ್ರಾಂ ತೂಕದ ಚಿನ್ನದ ಸರವನ್ನು ಎಳೆದು ತುಂಡರಿಸಿದ್ದಾರೆ. ಸರ ತುಂಡಾಗಿ ರಸ್ತೆಗೆ ಬಿದ್ದಿದ್ದು ಕಳ್ಳರು ಅದನ್ನು ಎಗರಿಸಲು ಪ್ರಯತ್ನಿಸಿದಾಗ ಮಹಿಳೆ ಬೊಬ್ಬಿಟ್ಟಿದ್ದು ಕಳ್ಳರು ಬೈಕಲ್ಲಿ ಪಲಾಯನಗೈದಿದ್ದಾರೆ. ಅಲ್ಲಿದ್ದ ಯುವಕರು ಕೂಡಲೇ ಕಳ್ಳರನ್ನು ಬೈಕಲ್ಲಿ ಬೆನ್ನಟ್ಟಿದ್ದು ಕಳ್ಳರು ಕೋಟೆಕಾರಿನ ಕಡೆಗೆ ಪಲಾಯನಗೈದಿರುವುದಾಗಿ ತಿಳಿದು ಬಂದಿದೆ.
ಸ್ಥಳಕ್ಕೆ ತೆರಳಿದ ಉಳ್ಳಾಲ ಪೊಲೀಸ್ ಠಾಣಾ ಪಿಎಸ್ಐ ಪ್ರದೀಪ್, ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿದ್ದು ಕಳ್ಳರ ಶೋಧ ಕಾರ್ಯ ನಡೆಸುತ್ತಿದ್ದಾರೆ.
In a failed chain-snatching attempt in Mangalore, Thokottu, two bike-borne men escaped after the chain that they snatched broke and fell on the road. The Ullal police have registered the case.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm