ಬ್ರೇಕಿಂಗ್ ನ್ಯೂಸ್
05-10-25 03:22 pm Mangalore Correspondent ಕ್ರೈಂ
ಮಂಗಳೂರು, ಅ.5 : ಭೂಗತ ಪಾತಕಿ ಕಲಿ ಯೋಗೀಶ್ ಸಹಚರನಾಗಿದ್ದು ಮೈಸೂರು, ಮಂಗಳೂರಿನಲ್ಲಿ ಹಫ್ತಾ ವಸೂಲಿ ಪ್ರಕರಣದಲ್ಲಿ ಭಾಗಿಯಾಗಿ ಅನೇಕ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮೂಲ್ಕಿ ಮೂಲದ ಶ್ರೀನಿವಾಸ್ ಶೆಟ್ಟಿ ಅಲಿಯಾಸ್ ಶೀನು ಎಂಬಾತನನ್ನು ಮುಲ್ಕಿ ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ.
ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅ. ಕ್ರ 155/ 2017 & ಕೋಕಾ ಪ್ರಕರಣದ ಅರೋಪಿಯಾದ ಚಿತ್ರಾಪು ನಿವಾಸಿ ಶ್ರೀನಿವಾಸ್ (45) ಎಂಬಾತ ಕಳೆದ 8 ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನ ವಿರುದ್ದ ಮೈಸೂರು ಪ್ರಿನ್ಸಿಪಲ್ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿರುತ್ತದೆ.

ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಸೂಚನೆಯಂತೆ ಮುಲ್ಕಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ ಬಿ ಎಸ್, ಉಪ ನಿರೀಕ್ಷಕ ಉಮೇಶ್ ಕುಮಾರ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎ.ಎಸ್.ಐ ಸುರೇಶ್ ಕುಂದರ್, ಹೆಡ್ ಕಾನ್ಸ್ಟೇಬಲ್ ಉದಯ ಅವರಿದ್ದ ತಂಡವು ಆರೋಪಿ ಬಗ್ಗೆ ಮಾಹಿತಿ ಸಂಗ್ರಹಿಸಿ ಮುಂಬೈನಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿ ಬಂಧಿಸಿದ್ದಾರೆ. ಅ.4ರಂದು ಮಂಗಳೂರಿನ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿದಿಸಿರುತ್ತದೆ.
Mangaluru police have arrested Srinivas Shetty alias Sheenu, a close aide of underworld figure Kali Yogish, in Mumbai. Wanted in extortion cases in Mangaluru and Mysuru, the accused had been absconding for eight years despite a court warrant. Acting on a tip-off, the Mulki police team tracked him down and produced him before court, which has remanded him to judicial custody.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm