ಬ್ರೇಕಿಂಗ್ ನ್ಯೂಸ್
05-10-25 03:22 pm Mangalore Correspondent ಕ್ರೈಂ
ಮಂಗಳೂರು, ಅ.5 : ಭೂಗತ ಪಾತಕಿ ಕಲಿ ಯೋಗೀಶ್ ಸಹಚರನಾಗಿದ್ದು ಮೈಸೂರು, ಮಂಗಳೂರಿನಲ್ಲಿ ಹಫ್ತಾ ವಸೂಲಿ ಪ್ರಕರಣದಲ್ಲಿ ಭಾಗಿಯಾಗಿ ಅನೇಕ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮೂಲ್ಕಿ ಮೂಲದ ಶ್ರೀನಿವಾಸ್ ಶೆಟ್ಟಿ ಅಲಿಯಾಸ್ ಶೀನು ಎಂಬಾತನನ್ನು ಮುಲ್ಕಿ ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ.
ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅ. ಕ್ರ 155/ 2017 & ಕೋಕಾ ಪ್ರಕರಣದ ಅರೋಪಿಯಾದ ಚಿತ್ರಾಪು ನಿವಾಸಿ ಶ್ರೀನಿವಾಸ್ (45) ಎಂಬಾತ ಕಳೆದ 8 ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನ ವಿರುದ್ದ ಮೈಸೂರು ಪ್ರಿನ್ಸಿಪಲ್ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿರುತ್ತದೆ.

ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಸೂಚನೆಯಂತೆ ಮುಲ್ಕಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ ಬಿ ಎಸ್, ಉಪ ನಿರೀಕ್ಷಕ ಉಮೇಶ್ ಕುಮಾರ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎ.ಎಸ್.ಐ ಸುರೇಶ್ ಕುಂದರ್, ಹೆಡ್ ಕಾನ್ಸ್ಟೇಬಲ್ ಉದಯ ಅವರಿದ್ದ ತಂಡವು ಆರೋಪಿ ಬಗ್ಗೆ ಮಾಹಿತಿ ಸಂಗ್ರಹಿಸಿ ಮುಂಬೈನಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿ ಬಂಧಿಸಿದ್ದಾರೆ. ಅ.4ರಂದು ಮಂಗಳೂರಿನ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿದಿಸಿರುತ್ತದೆ.
Mangaluru police have arrested Srinivas Shetty alias Sheenu, a close aide of underworld figure Kali Yogish, in Mumbai. Wanted in extortion cases in Mangaluru and Mysuru, the accused had been absconding for eight years despite a court warrant. Acting on a tip-off, the Mulki police team tracked him down and produced him before court, which has remanded him to judicial custody.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am