ಬ್ರೇಕಿಂಗ್ ನ್ಯೂಸ್
27-12-20 09:12 pm Mangaluru Correspondent ಕ್ರೈಂ
ಮಂಗಳೂರು, ಡಿ.27: ಬೈಕಿನಲ್ಲಿ ಬಂದು ಸರ ಕದಿಯೋದನ್ನು ಕೇಳಿದ್ದೇವೆ. ಒಬ್ಬಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ, ಯುವಕರು ಸರ ಕಿತ್ತು ಓಡುತ್ತಿರುವುದನ್ನು ಕಂಡಿದ್ದೇವೆ. ಆದರೆ, ಈಗ ಕಳ್ಳರು ಕದಿಯೋದರಲ್ಲೂ ಹೈ ಫೈ ಆಗುತ್ತಿದ್ದಾರೆ. ಮಂಗಳೂರಿನಲ್ಲಿ ಆಟೋದಲ್ಲಿ ಬಂದು ರಾತ್ರೋರಾತ್ರಿ ತಲೆಗೆ ದೊಣ್ಣೆಯಲ್ಲಿ ಹೊಡೆದು ಕಳವು ಮಾಡೋ ಹೊಸ ರೀತಿಯ ಪ್ರಯೋಗ ಆರಂಭವಾಗಿದೆ.
ಮಂಗಳೂರಿನ ಬಂದರು ಮತ್ತು ಉಳ್ಳಾಲದಲ್ಲಿ ಡಿ.25ರಂದು ರಾತ್ರಿ ಒಂದೇ ದಿನ ಹೀಗೆ ವಿಭಿನ್ನ ರೀತಿಯ ಕಳವು ಕೃತ್ಯ ನಡೆದಿದೆ. ಬಂದರಿನಲ್ಲಿ ಪ್ರಭುದೇವ್ ಎಂಬವರು ಮನೆಯಿಂದ ಹೊರಬಂದು ಮೊಬೈಲಿನಲ್ಲಿ ಮಾತನಾಡುತ್ತಿದ್ದಾಗ, ಆಟೋದಲ್ಲಿ ಬಂದ ವ್ಯಕ್ತಿ ದೊಣ್ಣೆಯಿಂದ ತಲೆಗೆ ಬಡಿದಿದ್ದಾನೆ. ಪ್ರಭುದೇವ್ ಬಳಿಯಿದ್ದ ಮೊಬೈಲನ್ನು ಕಿತ್ತುಕೊಂಡು ಆಟೋದಲ್ಲಿ ಬಂದಿದ್ದ ವ್ಯಕ್ತಿ ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾನೆ.

ಇದೇ ರೀತಿಯ ಪ್ರಕರಣ ಉಳ್ಳಾಲದಲ್ಲಿಯೂ ಅದೇ ದಿನ ರಾತ್ರಿ ನಡೆದಿದೆ. ಉಳ್ಳಾಲದಲ್ಲಿ ಜಾಫರ್ ಎಂಬ ವ್ಯಕ್ತಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆಟೋದಲ್ಲಿ ಬಂದ ವ್ಯಕ್ತಿ ತಲೆಗೆ ಹೊಡೆದಿದ್ದು ಆತ ಏನಾಗುತ್ತಿದೆ ಎಂದು ನೋಡುವಷ್ಟರಲ್ಲಿ ಮೊಬೈಲ್ ಎಗರಿಸಿ ಓಡಿದ್ದಾರೆ.
ಆಟೋದಲ್ಲಿ ಚಾಲಕ ಮತ್ತು ಹಿಂಭಾಗದ ಸೀಟಿನಲ್ಲಿ ಮತ್ತೊಬ್ಬ ಇದ್ದ ಎಂದು ಪೊಲೀಸ್ ದೂರು ನೀಡಲಾಗಿದೆ. ಎರಡು ಪ್ರಕರಣವೂ ಬಂದರು ಮತ್ತು ಉಳ್ಳಾಲ ಠಾಣೆಯಲ್ಲಿ ದಾಖಲಾಗಿದೆ. ಟ್ಯಾಕ್ಸಿ ಆಟೋದಲ್ಲಿ ಬಂದು ಹೀಗೆ ದೊಣ್ಣೆಯಲ್ಲಿ ಹೊಡೆದು ಆತನಲ್ಲಿರುವ ಚಿನ್ನ, ಮೊಬೈಲ್, ಹಣ ಹೀಗೆ ಎಲ್ಲವನ್ನೂ ಕಿತ್ತುಕೊಂಡು ಹೋಗುತ್ತಿರುವುದು ಹೊಸ ರೀತಿಯ ಅಪರಾಧ ಆಗಿದ್ದು ಪೊಲೀಸರು ಇನ್ನಷ್ಟೇ ಈ ಬಗ್ಗೆ ಎಚ್ಚತ್ತುಕೊಳ್ಳಬೇಕಷ್ಟೆ.
Mangalore city has now witnessed Robbers arriving in auto-rickshaw Attacking persons and snatching their Mobile phones and cash. A case has been reported in Bunder and Ullal Police station.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm