ಬ್ರೇಕಿಂಗ್ ನ್ಯೂಸ್
07-10-25 10:31 am HK News Desk ಕ್ರೈಂ
ಕಾಸರಗೋಡು, ಅ.7 : ಕುಂಬಳೆ ಠಾಣೆ ವ್ಯಾಪ್ತಿಯ ಸೀತಾಂಗೋಳಿ ಎಂಬಲ್ಲಿ ಭಾನುವಾರ ತಡರಾತ್ರಿ ಎರಡು ತಂಡಗಳ ಮಧ್ಯೆ ಗ್ಯಾಂಗ್ ವಾರ್ ನಡೆದಿದ್ದು ಈ ವೇಳೆ ಯುವಕನೊಬ್ಬನ ಕುತ್ತಿಗೆಯ ಭಾಗಕ್ಕೆ ಚೂರಿಯಿಂದ ಇರಿದು ಅಲ್ಲಿಯೇ ಸಿಕ್ಕಿಕೊಂಡ ಘಟನೆ ನಡೆದಿದೆ. ಗ್ಯಾಂಗ್ ವಾರ್ ಘಟನೆಯ ಭಯಾನಕ ವಿಡಿಯೋ ವೈರಲ್ ಆಗಿದೆ.
ಭಾನುವಾರ ರಾತ್ರಿ 12 ಗಂಟೆ ಸುಮಾರಿಗೆ ಹಣದ ವಿಚಾರದಲ್ಲಿ ಬದಿಯಡ್ಕ ಮತ್ತು ಸೀತಾಂಗೋಳಿಯ ಎರಡು ತಂಡಗಳ ಮಧ್ಯೆ ಹೊಡೆದಾಟ, ಚೂರಿ ಹಿಡಿದು ಬೀದಿ ಕಾಳಗ ನಡೆದಿದೆ. ಕಾರು, ಜೀಪಿನಲ್ಲಿ ಬಂದಿದ್ದ ಬದಿಯಡ್ಕದ ತಂಡವೊಂದು ರಸ್ತೆಯಲ್ಲಿ ನಿಂತಿದ್ದ ಜನರ ಮೇಲೆ ಕಾರು ಹಾಯಿಸಲು ಯತ್ನಿಸಿದೆ. ಗಲಾಟೆ ಮಧ್ಯೆ ಬದಿಯಡ್ಕ ನಿವಾಸಿ ಅನಿಲ್ ಕುಮಾರ್ ಎಂಬಾತನ ಕುತ್ತಿಗೆಗೆ ಚಾಕು ಇರಿಯಲಾಗಿದೆ. ಚಾಕು ಹಾಕಿದಾಗಲೇ ಪೊಲೀಸ್ ಜೀಪು ಬಂದಿದ್ದು ಚಾಕುವನ್ನು ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕುತ್ತಿಗೆಯಲ್ಲಿ ಚಾಕು ಸಿಕ್ಕಿಕೊಂಡಿರುವ ಫೋಟೊ ವೈರಲ್ ಆಗಿದ್ದು ಭಯಾನಕ ದೃಶ್ಯಕ್ಕೆ ಸಾಕ್ಷಿಯಾಗಿದೆ. ಇರಿತಕ್ಕೊಳಗಾದ ಅನಿಲ್ ಕುಮಾರ್ ನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅನಿಲ್ ಕುಮಾರ್ ಬದಿಯಡ್ಕದಲ್ಲಿ ಮೀನು ವ್ಯಾಪಾರ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಇರಿತದಿಂದ ಗಂಭೀರ ಗಾಯಗೊಂಡು ರಕ್ತದ ಓಕುಳಿಯಲ್ಲಿ ನೆಲಕ್ಕೆ ಬೀಳುವ ದೃಶ್ಯವೂ ಮೊಬೈಲಿನಲ್ಲಿ ಸೆರೆಯಾಗಿದೆ. ಚೂರಿ ಇರಿತ ಮಾಡುತ್ತಿದ್ದಾಗಲೇ ಅಲ್ಲಿಯೇ ಇನ್ನೊಬ್ಬ ವಿಡಿಯೋ ಮಾಡಿರುವುದು ಕಂಡುಬರುತ್ತದೆ. ಘಟನೆಗೆ ಸಂಬಂಧಿಸಿದಂತೆ ಕುಂಬಳೆ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದು ಕೃತ್ಯಕ್ಕೆ ಬಳಸಿದ ಎರಡು ವಾಹನವನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
A violent gang clash broke out late Sunday night in Seethangoli, under Kumbla Police Station limits of Kasaragod district. Two rival groups from Badiyadka and Seethangoli reportedly fought over a financial dispute, leading to a brutal street brawl involving knives. During the fight, a youth named Anil Kumar from Badiyadka was stabbed in the neck, and the knife remained lodged in the wound. The shocking visuals of the incident have gone viral on social media.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm