ಬ್ರೇಕಿಂಗ್ ನ್ಯೂಸ್
12-10-25 03:52 pm Mangalore Correspondent ಕ್ರೈಂ
ಮಂಗಳೂರು, ಅ.12 : ಕಾವೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನವನ್ನು ಅಡಮಾನವಿರಿಸಿ 6.24 ಲಕ್ಷ ಸಾಲ ಪಡೆದು ವಂಚಿಸಿದ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಆಕಾಶಭವನ ನಿವಾಸಿ ಹಾರಿಫ್ ಅಬುಬಕ್ಕರ್ (39), ನಂತೂರು ಬಿಕರ್ನಕಟ್ಟೆ ನಿವಾಸಿ ಮಹಮ್ಮದ್ ಆಶೀಕ್ ಕಟ್ಟತ್ತಾರ್ (34), ಪುತ್ತೂರು ಬೆಳಂದೂರು ನಿವಾಸಿ ಅಬ್ದುಲ್ ರಮೀಜ್ (33) ಬಂಧಿತರು. ಅಸಲಿ ಚಿನ್ನಾಭರಣಗಳೆಂದು ನಂಬಿಸಿ ನಕಲಿ ಚಿನ್ನವನ್ನು ಅಡವಿಟ್ಟು ಇವರು ಆತ್ಮಶಕ್ತಿ ಸಹಕಾರಿ ಸಂಘದಲ್ಲಿ 6.24 ಲಕ್ಷ ರು. ಸಾಲ ಪಡೆದಿದ್ದರು.

ನಕಲಿ ಚಿನ್ನದ ಮಾಹಿತಿ ಸಿಗುತ್ತಿದ್ದಂತೆ ಸೊಸೈಟಿ ಕಡೆಯಿಂದ ಕಾವೂರು ಠಾಣೆಗೆ ದೂರು ನೀಡಲಾಗಿತ್ತು. ಪೊಲೀಸರು ಮೂವರನ್ನು ಬಂಧಿಸಿದ್ದು ಅವರಿಂದ 5 ಲಕ್ಷ ನಗದು, 45 ಗ್ರಾಮ್ ನಕಲಿ ಚಿನ್ನದ ಒಡವೆಗಳು, 20 ಲಕ್ಷ ಮೌಲ್ಯದ ಒಂದು ಕಾರು, ನಾಲ್ಕು ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ. ಸೊತ್ತಿನ ಒಟ್ಟು ಮೌಲ್ಯ 26.50 ಲಕ್ಷ ಆಗಬಹುದೆಂದು ಅಂದಾಜಿಸಲಾಗಿದೆ. ಕಾವೂರು ಪೊಲೀಸ್ ಇನ್ಸ್ ಪೆಕ್ಟರ್ ರಾಘವೇಂದ್ರ ಬೈಂದೂರು, ಎಸ್ಐ ಮಲ್ಲಿಕಾರ್ಜುನ ಬಿರಾದಾರ ಹಾಗೂ ಎಎಸ್ಐಗಳಾದ ಚಂದ್ರಹಾಸ ಸನಿಲ್, ಸಂಬಾಜೆ ಕದಂ, ಕೆಂಚನ್ ಗೌಡ, ಪ್ರಮೋದ್ ಕುಮಾರ್, ಪೇದೆಗಳಾದ ನಾಗರಾಜ ಬೈರಗೊಂಡ, ಪ್ರವೀಣ್, ರಿಯಾಜ್, ತೀರ್ಥಪ್ರಸಾದ್, ಆನಂದ ಅವರಿದ್ದ ತಂಡವು ಕಾರ್ಯಾಚರಣೆ ನಡೆಸಿದೆ.
Mangaluru police have arrested three men for defrauding the Atmashakti Multipurpose Cooperative Society in Kavoor by pledging fake gold ornaments to secure a ₹6.24 lakh loan. The accused Harif Abubakker (39) of Aakash Bhavan, Mohammed Ashiq Kattathar (34) of Bikarnakatte, and Abdul Rameez (33) of Belandur, Puttur were caught after the society discovered the pledged gold was counterfeit.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm