ಬ್ರೇಕಿಂಗ್ ನ್ಯೂಸ್
14-10-25 04:44 pm HK News Desk ಕ್ರೈಂ
ದಾವಣಗೆರೆ, ಅ.14 : ಅಕ್ರಮವಾಗಿ ಅಮಲು ಬರುವ ಸಿರಪ್ ಗಳನ್ನು ಮಾರಾಟ ಮಾಡುವ ದಂಧೆಯನ್ನು ಪತ್ತೆ ಮಾಡಿದ ದಾವಣಗೆರೆ ಪೊಲೀಸರು ಐವರನ್ನು ಬಂಧಿಸಿದ್ದು ಅವರಿಂದ 1.24 ಲಕ್ಷ ರೂ. ಮೌಲ್ಯದ ಸಿರಪ್ ಹಾಗೂ ಬೈಕ್ ವಶಪಡಿಸಿದ್ದಾರೆ.
ದಾವಣಗೆರೆ ಎಸ್ಪಿ ಕಚೇರಿಯ ಮಾದಕ ದ್ರವ್ಯ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ದಾವಣಗೆರೆ ನಗರದ ದೇವರಾಜ ಅರಸ್ ಬಡಾವಣೆ ಫ್ಲೈಓವರ್ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಸಿರಪ್ ಮಾರಾಟ ಮಾಡುತ್ತಿದ್ದ ಮಾಹಿತಿ ಪಡೆದು ದಾಳಿ ನಡೆಸಿದೆ. ವೈದ್ಯರ ಸಲಹೆ ಇಲ್ಲದೇ ಅಕ್ರಮವಾಗಿ ಅಮಲು ಬರುವ ಸಿರಪ್ ಬಾಟಲ್ ಗಳನ್ನು ಮಾರಾಟ ಮಾಡುತ್ತಿದ್ದರು.
ಆರೋಪಿಗಳು ಯುವ ಸಮೂಹಕ್ಕೆ ಹಾಗೂ ವ್ಯಸನಿಗಳಿಗೆ ಸಿರಪ್ ಮಾರಾಟ ಮಾಡುತ್ತಿದ್ದರು. ದಾವಣಗೆರೆ ನಗರದ ಶಿವಕುಮಾರ (38), ಮಹಬೂಬ್ ನಗರದ ಅಜಿಮುದ್ದೀನ್(37), ದೇವರಾಜ್ ಅರಸ ಬಡಾವಣೆಯ ಮಹಮದ್ ಶಾರೀಕ್(35), ಚನ್ನಗಿರಿ ತಾಲೂಕಿನ ಹೊನ್ನೆಬಾಗಿಯ ಸೈಯದ್ ಬಾಬು ಅಲಿಯಾಸ್ ಯೂನುಸ್ (38), ಚನ್ನಗಿರಿ ಟೌನ್ ನಿವಾಸಿ ಅಬ್ದುಲ್ ಗಫರ್ (48) ಬಂಧಿತ ಆರೋಪಿಗಳು.
ಆರೋಪಿಗಳಿಂದ 100 ಎಂ.ಎಲ್ ನ ಒಟ್ಟು 340 Broncof-C cough Syrup ಬಾಟಲ್ಗಳು, 100 ಎಂ.ಎಲ್ ನ 15 EDEX-CT cough Syrup ಬಾಟಲ್ಗಳು, 20 ಸಣ್ಣ ಬಾಕ್ಸ್ ಗಳಲ್ಲಿರುವ aceclofenac Paracetamol & serratiopeptidase tablets ಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಬಳಸುತ್ತಿದ್ದ ಒಂದು ಹೊಂಡಾ ಆಕ್ಟಿವಾ ಬೈಕು ಹಾಗೂ 1200 ನಗದು ವಶಕ್ಕೆ ತೆಗೆಯಲಾಗಿದೆ. ಬಸವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Police in Davangere busted an illegal drug racket selling cough syrups with intoxicating effects to young people and addicts. The Narcotics Control Unit, under the SP’s office, arrested five individuals and seized cough syrup bottles worth ₹1.24 lakh along with a bike and cash.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
14-10-25 06:39 pm
Mangalore Correspondent
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
ಗಾಲ -2025 ಈಜು ಸ್ಪರ್ಧೆ ; ವೀ ಒನ್ ಆಕ್ವಾ ಈಜು ತಂಡಕ...
14-10-25 03:40 pm
Raju Talikote Death: ಹಿರಿಯ ರಂಗಭೂಮಿ ಕಲಾವಿದ, ಹಾ...
13-10-25 07:47 pm
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm