ಬ್ರೇಕಿಂಗ್ ನ್ಯೂಸ್
28-12-20 01:03 pm Headline Karnataka News Network ಕ್ರೈಂ
ನವದೆಹಲಿ, ಡಿ.28: ಮಹಿಳೆಯೊಬ್ಬಳು ಐದು ತಿಂಗಳ ಮಗುವನ್ನು ಬೆಂಕಿ ಹಚ್ಚಿ ಕೊಂದಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿ ಗುಡ್ಡಿಸಿಂಗ್ ಗೊಂಡ್(27) ಜಿಲ್ಲೆಯ ಸುಖರ್ ಗ್ರಾಮದ ನಿವಾಸಿಯಾಗಿದ್ದಾರೆ. ಆಕೆ ತಾನು ಹೆತ್ತ ಗಂಡು ಮಗುವನ್ನು ತನ್ನ ಕೈಯಾರೆ ಬೆಂಕಿ ಹಚ್ಚಿ ಕೊಂದಿದ್ದಾಳೆ.
ಈ ವಿಚಾರವಾಗಿ ತನಿಖೆ ನಡೆಸಿದ ಚಿತ್ರಂಗಿ ಪೊಲೀಸ್ ಠಾಣೆಯ ಪೊಲೀಸರು ಮಹಿಳೆ ಮಾನಸಿಕ ಅಸ್ವಸ್ಥಳಾಗಿದ್ದು, ಆಕೆ ತನ್ನ ಮಗುವಿಗೆ ಯಾವಾಗ ಬೆಂಕಿ ಹಚ್ಚಿದ್ದಾಳೆ ಎಂಬ ಅರಿವೇ ಇರಲಿಲ್ಲ. ಮತ್ತು ಮಹಿಳೆ ತನ್ನ ಅಪರಾಧವನ್ನು ಸಹ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಘಟನೆ ಕುರಿತಂತೆ ಆರೋಪಿ ವಿರುದ್ಧ ದೂರು ದಾಖಲಿಸಿದ್ದ ಆಕೆಯ ಅತ್ತೆ, ಮನೆಯಲ್ಲಿ ಮಗು ತುಂಬಾ ಅಳುತ್ತಿತ್ತು ಎಂದು ಗುಡ್ಡಿ ತನ್ನ ಮೊಮ್ಮಗನಿಗೆ ಬೆಂಕಿ ಹಚ್ಚಿದ್ದಾಳೆ ಎಂದು ಹೇಳಿದ್ದಾರೆ. ಸದ್ಯ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಆರೋಪಿ ಗುಡ್ಡಿಗೆ ಮೂವರು ಪುತ್ರಿಯರಿದ್ದು, ಆಕೆ ಗಂಡು ಮಗುವಿಗೆ ಜನ್ಮ ನೀಡಿದ ನಂತರ ವಿಚಿತ್ರವಾಗಿ ವರ್ತಿಸಲು ಆರಂಭಿಸಿದಳು. ಬಳಿಕ ಈಗ ಮಗುವನ್ನು ಬೆಂಕಿ ಹಚ್ಚಿ ಕೊಂದಿದ್ದಾಳೆ. ಆಕೆಗೆ ಮಾಂತ್ರಿಕ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಪೊಲೀಸರಿಗೆ ತನಿಖೆಯಲ್ಲಿ ತಿಳಿದುಬಂದಿದೆ.
ಗುಡ್ಡಿಯು ಅತೀಂದ್ರಿಯ ಅಭ್ಯಾಸದಿಂದಾಗಿ ತನ್ನ ಮಗುವನ್ನು ಕೊಂದಿದ್ದಾಳೆ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಆದ್ರೆ ಈ ಪ್ರಕರಣದಲ್ಲಿ ಮಾಂತ್ರಿಕನು ಭಾಗಿಯಾಗಿದ್ದಾನೆಯೇ ಮತ್ತು ಆಕೆ ಅತೀಂದ್ರಿಯ ಅಭ್ಯಾಸದಿಂದ ಮಗುವನ್ನು ಆಕೆಯೇ ಕೊಂದಿದ್ದಾಳಾ..? ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
An A27-year-old woman has been arrested for allegedly killing her five-month-old baby boy at Singrauli district in Madhya Pradesh.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm