ಬ್ರೇಕಿಂಗ್ ನ್ಯೂಸ್
28-12-20 01:23 pm Mangalore Correspondent ಕ್ರೈಂ
ಉಳ್ಳಾಲ, ಡಿ.28; ಕಳವು ಪ್ರಕರಣದಲ್ಲಿ ಶಂಕೆ ಮೇರೆಗೆ ಬಿಳಿ ಕ್ವಿಡ್ ಕಾರೊಂದನ್ನು ಪೊಲೀಸರು ಮತ್ತು ಸಾರ್ವಜನಿಕರು ಚೇಸಿಂಗ್ ಮಾಡಿದ್ದು, ಯದ್ವಾತದ್ವಾ ಚಲಿಸಿದ ಕಾರು ಅನೇಕರಿಗೆ ಡಿಕ್ಕಿಯಾಗಿ ಪರಾರಿಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಬಿಳಿ ಕ್ವಿಡ್ ಕಾರೊಂದನ್ನು ತೊಕ್ಕೊಟ್ಟಿನಲ್ಲಿ ಪೊಲೀಸರು ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ ಕಾರನ್ನು ನಿಲ್ಲಿಸದ ಚಾಲಕ ತೊಕ್ಕೊಟ್ಟು, ಪಂಡಿತ್ ಹೌಸ್, ದಾರಂದಬಾಗಿಲು, ಪಿಲಾರು ಮೂಲಕ ಕೊಲ್ಯ ಹೆದ್ದಾರಿ ಮಾರ್ಗವಾಗಿ ಕೋಟೆಕಾರು ಬೀರಿ ಜಂಕ್ಷನ್ ನಿಂದ ಮಾಡೂರಿಗೆ ಪರಾರಿಯಾಗಿದ್ದಾನೆ.

ಯದ್ವಾ ತದ್ವಾ ಚಲಿಸುತ್ತಿದ್ದ ಕಾರನ್ನು ಪೊಲೀಸರು ಮತ್ತು ದಾರಂದಬಾಗಿಲು, ಪಿಲಾರಿನ ಯುವಕರು ಬೈಕಲ್ಲಿ ಬೆನ್ನಟ್ಟಿದ್ದಾರೆ. ಬಳಿಕ ಬೀರಿ ಹೆದ್ದಾರಿ ಜಂಕ್ಷನ್ ನಲ್ಲಿ ಕಾರು ತಪ್ಪಿಸಿಕೊಂಡಿದೆ ಎನ್ನಲಾಗಿದೆ. ಕಾರಿನ ಧಾವಂತಕ್ಕೆ ಅಂಬಿಕಾ ರೋಡಲ್ಲಿ ಓರ್ವ ಮಹಿಳೆಯು ಕಾರಿನ ಅಡಿಗೆ ಬೀಳುವುದರಿಂದ ಕೂದಲೆಲೆಯ ಅಂತರದಲ್ಲಿ ಪಾರಾಗಿದ್ದಾರೆ.
ಕೆಲವು ದಿನಗಳಿಂದ ತೊಕ್ಕೊಟ್ಟು, ಉಳ್ಳಾಲ ಆಸುಪಾಸಿನಲ್ಲಿ ಆಡು ಕಳವಿನ ಬಗ್ಗೆ ದೂರು ಕೇಳಿಬಂದಿತ್ತು. ಕ್ವಿಡ್ ಕಾರಿನಲ್ಲಿ ಬರುವ ಕಳ್ಳರು ಮನೆಯಿಂದ ಹೊರಗೆ ಬಿಡುವ ಆಡುಗಳನ್ನು ಹಿಡಿದು ಕಾರಿನಲ್ಲಿ ತುಂಬಿಸ್ಕೊಂಡು ಕಳವು ಮಾಡಲಾಗುತ್ತಿದೆ. ಈಗ ಆಡು, ಕುರಿ ಮಾಂಸಕ್ಕೆ ವಿಪರೀತ ದರ ಆಗಿರುವುದರಿಂದ ಆಡು ಕದಿಯಲು ಶುರು ಮಾಡಿದ್ದಾರೆ.
Police chase a Suspected Kwid car in Ullal, Mangalore during which the car hits many public walking on the road and escapes.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm