ಬ್ರೇಕಿಂಗ್ ನ್ಯೂಸ್
28-12-20 01:23 pm Mangalore Correspondent ಕ್ರೈಂ
ಉಳ್ಳಾಲ, ಡಿ.28; ಕಳವು ಪ್ರಕರಣದಲ್ಲಿ ಶಂಕೆ ಮೇರೆಗೆ ಬಿಳಿ ಕ್ವಿಡ್ ಕಾರೊಂದನ್ನು ಪೊಲೀಸರು ಮತ್ತು ಸಾರ್ವಜನಿಕರು ಚೇಸಿಂಗ್ ಮಾಡಿದ್ದು, ಯದ್ವಾತದ್ವಾ ಚಲಿಸಿದ ಕಾರು ಅನೇಕರಿಗೆ ಡಿಕ್ಕಿಯಾಗಿ ಪರಾರಿಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಬಿಳಿ ಕ್ವಿಡ್ ಕಾರೊಂದನ್ನು ತೊಕ್ಕೊಟ್ಟಿನಲ್ಲಿ ಪೊಲೀಸರು ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ ಕಾರನ್ನು ನಿಲ್ಲಿಸದ ಚಾಲಕ ತೊಕ್ಕೊಟ್ಟು, ಪಂಡಿತ್ ಹೌಸ್, ದಾರಂದಬಾಗಿಲು, ಪಿಲಾರು ಮೂಲಕ ಕೊಲ್ಯ ಹೆದ್ದಾರಿ ಮಾರ್ಗವಾಗಿ ಕೋಟೆಕಾರು ಬೀರಿ ಜಂಕ್ಷನ್ ನಿಂದ ಮಾಡೂರಿಗೆ ಪರಾರಿಯಾಗಿದ್ದಾನೆ.

ಯದ್ವಾ ತದ್ವಾ ಚಲಿಸುತ್ತಿದ್ದ ಕಾರನ್ನು ಪೊಲೀಸರು ಮತ್ತು ದಾರಂದಬಾಗಿಲು, ಪಿಲಾರಿನ ಯುವಕರು ಬೈಕಲ್ಲಿ ಬೆನ್ನಟ್ಟಿದ್ದಾರೆ. ಬಳಿಕ ಬೀರಿ ಹೆದ್ದಾರಿ ಜಂಕ್ಷನ್ ನಲ್ಲಿ ಕಾರು ತಪ್ಪಿಸಿಕೊಂಡಿದೆ ಎನ್ನಲಾಗಿದೆ. ಕಾರಿನ ಧಾವಂತಕ್ಕೆ ಅಂಬಿಕಾ ರೋಡಲ್ಲಿ ಓರ್ವ ಮಹಿಳೆಯು ಕಾರಿನ ಅಡಿಗೆ ಬೀಳುವುದರಿಂದ ಕೂದಲೆಲೆಯ ಅಂತರದಲ್ಲಿ ಪಾರಾಗಿದ್ದಾರೆ.
ಕೆಲವು ದಿನಗಳಿಂದ ತೊಕ್ಕೊಟ್ಟು, ಉಳ್ಳಾಲ ಆಸುಪಾಸಿನಲ್ಲಿ ಆಡು ಕಳವಿನ ಬಗ್ಗೆ ದೂರು ಕೇಳಿಬಂದಿತ್ತು. ಕ್ವಿಡ್ ಕಾರಿನಲ್ಲಿ ಬರುವ ಕಳ್ಳರು ಮನೆಯಿಂದ ಹೊರಗೆ ಬಿಡುವ ಆಡುಗಳನ್ನು ಹಿಡಿದು ಕಾರಿನಲ್ಲಿ ತುಂಬಿಸ್ಕೊಂಡು ಕಳವು ಮಾಡಲಾಗುತ್ತಿದೆ. ಈಗ ಆಡು, ಕುರಿ ಮಾಂಸಕ್ಕೆ ವಿಪರೀತ ದರ ಆಗಿರುವುದರಿಂದ ಆಡು ಕದಿಯಲು ಶುರು ಮಾಡಿದ್ದಾರೆ.
Police chase a Suspected Kwid car in Ullal, Mangalore during which the car hits many public walking on the road and escapes.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm