ಬ್ರೇಕಿಂಗ್ ನ್ಯೂಸ್
28-12-20 01:23 pm Mangalore Correspondent ಕ್ರೈಂ
ಉಳ್ಳಾಲ, ಡಿ.28; ಕಳವು ಪ್ರಕರಣದಲ್ಲಿ ಶಂಕೆ ಮೇರೆಗೆ ಬಿಳಿ ಕ್ವಿಡ್ ಕಾರೊಂದನ್ನು ಪೊಲೀಸರು ಮತ್ತು ಸಾರ್ವಜನಿಕರು ಚೇಸಿಂಗ್ ಮಾಡಿದ್ದು, ಯದ್ವಾತದ್ವಾ ಚಲಿಸಿದ ಕಾರು ಅನೇಕರಿಗೆ ಡಿಕ್ಕಿಯಾಗಿ ಪರಾರಿಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಬಿಳಿ ಕ್ವಿಡ್ ಕಾರೊಂದನ್ನು ತೊಕ್ಕೊಟ್ಟಿನಲ್ಲಿ ಪೊಲೀಸರು ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ ಕಾರನ್ನು ನಿಲ್ಲಿಸದ ಚಾಲಕ ತೊಕ್ಕೊಟ್ಟು, ಪಂಡಿತ್ ಹೌಸ್, ದಾರಂದಬಾಗಿಲು, ಪಿಲಾರು ಮೂಲಕ ಕೊಲ್ಯ ಹೆದ್ದಾರಿ ಮಾರ್ಗವಾಗಿ ಕೋಟೆಕಾರು ಬೀರಿ ಜಂಕ್ಷನ್ ನಿಂದ ಮಾಡೂರಿಗೆ ಪರಾರಿಯಾಗಿದ್ದಾನೆ.

ಯದ್ವಾ ತದ್ವಾ ಚಲಿಸುತ್ತಿದ್ದ ಕಾರನ್ನು ಪೊಲೀಸರು ಮತ್ತು ದಾರಂದಬಾಗಿಲು, ಪಿಲಾರಿನ ಯುವಕರು ಬೈಕಲ್ಲಿ ಬೆನ್ನಟ್ಟಿದ್ದಾರೆ. ಬಳಿಕ ಬೀರಿ ಹೆದ್ದಾರಿ ಜಂಕ್ಷನ್ ನಲ್ಲಿ ಕಾರು ತಪ್ಪಿಸಿಕೊಂಡಿದೆ ಎನ್ನಲಾಗಿದೆ. ಕಾರಿನ ಧಾವಂತಕ್ಕೆ ಅಂಬಿಕಾ ರೋಡಲ್ಲಿ ಓರ್ವ ಮಹಿಳೆಯು ಕಾರಿನ ಅಡಿಗೆ ಬೀಳುವುದರಿಂದ ಕೂದಲೆಲೆಯ ಅಂತರದಲ್ಲಿ ಪಾರಾಗಿದ್ದಾರೆ.
ಕೆಲವು ದಿನಗಳಿಂದ ತೊಕ್ಕೊಟ್ಟು, ಉಳ್ಳಾಲ ಆಸುಪಾಸಿನಲ್ಲಿ ಆಡು ಕಳವಿನ ಬಗ್ಗೆ ದೂರು ಕೇಳಿಬಂದಿತ್ತು. ಕ್ವಿಡ್ ಕಾರಿನಲ್ಲಿ ಬರುವ ಕಳ್ಳರು ಮನೆಯಿಂದ ಹೊರಗೆ ಬಿಡುವ ಆಡುಗಳನ್ನು ಹಿಡಿದು ಕಾರಿನಲ್ಲಿ ತುಂಬಿಸ್ಕೊಂಡು ಕಳವು ಮಾಡಲಾಗುತ್ತಿದೆ. ಈಗ ಆಡು, ಕುರಿ ಮಾಂಸಕ್ಕೆ ವಿಪರೀತ ದರ ಆಗಿರುವುದರಿಂದ ಆಡು ಕದಿಯಲು ಶುರು ಮಾಡಿದ್ದಾರೆ.
Police chase a Suspected Kwid car in Ullal, Mangalore during which the car hits many public walking on the road and escapes.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am