ಬ್ರೇಕಿಂಗ್ ನ್ಯೂಸ್
17-10-25 11:53 am Bangalore Correspondent ಕ್ರೈಂ
ಬೆಂಗಳೂರು, ಅ.16 : ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿಕೊಂಡು ವ್ಯಕ್ತಿಯೊಬ್ಬ ಹಲವಾರು ಮಹಿಳೆಯರ ಜೊತೆಗೆ ದೈಹಿಕ ಸಂಬಂಧ ಇರಿಸಿಕೊಂಡಿದ್ದಲ್ಲದೆ, ಅದರ ಫೋಟೊ, ವಿಡಿಯೋ ತೆಗೆದಿಟ್ಟು ಬ್ಲಾಕ್ಮೇಲ್ ಮಾಡುತ್ತಿದ್ದ ಆರೋಪದ ಘಟನೆ ಬಯಲಾಗಿದೆ.
ಈ ಬಗ್ಗೆ ವ್ಯಕ್ತಿಯ ಪತ್ನಿಯೇ ಶಾಕ್ ಆಗಿ ಗಂಡನ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ. 20 ವರ್ಷಗಳ ದಾಂಪತ್ಯದ ಬಳಿಕ ಇತ್ತೀಚೆಗೆ ಪತ್ನಿ ಅನ್ನಪೂರ್ಣರಿಂದ ಅಂತರ ಕಾಯ್ದುಕೊಂಡಿದ್ದ ನಾರಾಯಣ್ ಎಂಬಾತನೇ ಈ ಕೃತ್ಯ ಎಸಗಿದಾತ. ಆರೋಪಿ ನಾರಾಯಣ್ ಮಹಿಳೆಯರೊಂದಿಗಿನ ರಾಸಲೀಲೆಯನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದು ಈ ವಿಡಿಯೋಗಳು ಇದೀಗ ಪತ್ನಿ ಅನ್ನಪೂರ್ಣ ಕೈಸೇರಿದೆ.
ಬೆಂಗಳೂರಿನ ಇಂದಿರಾನಗರದ ಬಿಎಂ ಕಾವಲ್ ನಲ್ಲಿ ವಾಸವಿದ್ದ ನಾರಾಯಣ್ ತಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ(ಕೆಪಿಸಿಸಿ)ಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡು ಮಹಿಳೆಯರನ್ನು ಪುಸಲಾಯಿಸಿ ಮಂಚಕ್ಕೆ ಕರೆಯುತ್ತಿದ್ದ. ಪತ್ನಿ ಅನ್ನಪೂರ್ಣ ಪ್ರಶ್ನಿಸಿದಾಗ ಜಗಳವಾಡುತ್ತಿದ್ದ. ಕೆಲ ಮಹಿಳೆಯರ ಜೊತೆಗೆ ನಾರಾಯಣ್ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು ಪತ್ನಿಗೆ ತಿಳಿದಿತ್ತು. ಪತಿಯ ಮೊಬೈಲ್ ನೋಡಿದ ಅನ್ನಪೂರ್ಣಗೆ ಶಾಕ್ ಆಗಿದ್ದು ಈ ಬಗ್ಗೆ ಪ್ರಶ್ನಿಸಿ ಜಗಳ ಮಾಡಿದ್ದರು. ತನ್ನ ಬಣ್ಣ ಬಯಲಾಗಿದ್ದರಿಂದ ಸಿಟ್ಟಿನಲ್ಲಿ ನಾರಾಯಣ್ ಪತ್ನಿಗೆ ಥಳಿಸಿ ಮನೆಯಿಂದ ಹೊರಹಾಕಿದ್ದ. ಹೀಗಾಗಿ ತನಗೆ ಅನ್ಯಾಯವಾಗಿದ್ದು ನ್ಯಾಯ ಕೊಡಿಸುವಂತೆ ಅನ್ನಪೂರ್ಣ ವಿಡಿಯೋ ಜೊತೆಗೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಬೆಂಗಳೂರು ಪೂರ್ವ ವಿಭಾಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
A shocking case has emerged in Bengaluru where a man allegedly claimed to work with the Karnataka Pradesh Congress Committee (KPCC) and engaged in illicit relationships with several women. He reportedly recorded videos of his encounters and used them to blackmail the victims. The man’s wife, Annapurna, discovered the videos on his phone and lodged a complaint against him.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm