ಬ್ರೇಕಿಂಗ್ ನ್ಯೂಸ್
18-10-25 01:52 pm Mangalore Correspondent ಕ್ರೈಂ
ಬೆಳ್ತಂಗಡಿ, ಅ.18: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಕಾಯಿದೆಯಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಸೆ.16ರಂದು ಎಸ್ಐಟಿ ತಿಮರೋಡಿ ಮನೆಗೆ ದಾಳಿ ನಡೆಸಿದ ವೇಳೆ ಎರಡು ತಲವಾರು ಮತ್ತು ಬಂದೂಕು ಪತ್ತೆಯಾಗಿತ್ತು. ಎಸ್ಪಿ ಸೈಮನ್ ನೀಡಿದ ದೂರಿನಂತೆ ಮಹೇಶ್ ಶೆಟ್ಟಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆನಂತರ ಮಹೇಶ್ ಶೆಟ್ಟಿ ಬಂಧನ ಆಗುವ ಭಯದಲ್ಲಿ ಭೂಗತರಾಗಿದ್ದರು. ಇದೇ ವೇಳೆ, ಮಂಗಳೂರಿನ ಜಿಲ್ಲಾ ಕೋರ್ಟಿನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆಯಾಗಿತ್ತು.
15 ದಿನಗಳ ಕಾಲ ವಿಚಾರಣೆ ನಡೆದು ಜಿಲ್ಲಾ ಕೋರ್ಟ್ ಜಾಮೀನು ಅರ್ಜಿ ವಜಾ ಮಾಡಿತ್ತು. ಆಬಳಿಕ ಹೈಕೋರ್ಟಿನಲ್ಲಿ ಪ್ರಶ್ನೆ ಮಾಡಲಾಗಿತ್ತು. ಇದೀಗ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು ಯಾವುದೇ ವಿಚಾರಣಾ ಪ್ರಕ್ರಿಯೆ ಕೈಗೊಳ್ಳದಂತೆ ಸೂಚಿಸಿದೆ. ಮಹೇಶ ಶೆಟ್ಟಿ ಪರವಾಗಿ ತಾರನಾಥ ಪೂಜಾರಿ ಮೂಡುಬಿದ್ರೆ, ಎಂ.ಆರ್ ಬಾಲಕೃಷ್ಣ ಸುಳ್ಯ, ಮೋಹಿತ್ ಕುಮಾರ್ ವಾದಿಸಿದ್ದರು.
In a major relief to Sowjanya case activist Mahesh Shetty Timarodi, the Karnataka High Court has issued a stay order on proceedings related to the illegal arms case registered against him at Belthangady Police Station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am