ಬ್ರೇಕಿಂಗ್ ನ್ಯೂಸ್
28-12-20 02:58 pm Mangalore Correspondent ಕ್ರೈಂ
ಮಂಗಳೂರು, ಡಿ.28 : ಮಂಗಳೂರು ಮತ್ತು ಉಳ್ಳಾಲ ಭಾಗದಲ್ಲಿ ಆಟೋ ರಿಕ್ಷಾದಲ್ಲಿ ಬಂದು ಇಬ್ಬರನ್ನು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ರಿಕ್ಷಾ ಚಾಲಕ ಸೇರಿದಂತೆ ಇಬ್ಬರನ್ನು ಘಟನೆ ನಡೆದ ಒಂದೇ ದಿನದಲ್ಲಿ ಬಂಧಿಸಿದ್ದಾರೆ.
ಕೋಡಿ ಮತ್ತು ಮಾಸ್ತಿಕಟ್ಟೆ ನಿವಾಸಿಗಳಾದ ಮಹಮ್ಮದ್ ತೌಸೀಫ್ ಮತ್ತು ಸೈಫುದ್ದೀನ್ ಬಂಧಿತರು. ಡಿ.25 ರಂದು ಮಂಗಳೂರಿನ ಬಂದರು ಠಾಣಾ ವ್ಯಾಪ್ತಿಯ ಬೀಬಿ ಅಲಾಬಿ ರಸ್ತೆಯಲ್ಲಿ ಪ್ರಭುದೇವ ಎಂಬವರು ಮನೆಯಿಂದ ಹೊರಬಂದು ಮೊಬೈಲಿನಲ್ಲಿ ಮಾತನಾಡುತ್ತಿದ್ದ ಸಂದರ್ಭ ರಿಕ್ಷಾದಲ್ಲಿ ಬಂದ ಇಬ್ಬರು ದೊಣ್ಣೆಯಿಂದ ತಲೆಗೆ ಬಡಿದು ಮೊಬೈಲನ್ನು ಕಿತ್ತು ಪರಾರಿಯಾಗಿದ್ದರು.ಆರೋಪಿಗಳು ಅದೇ ದಿನ ರಾತ್ರಿ ತೊಕ್ಕೊಟ್ಟಿನಿಂದ ಬಾಡಿಗೆ ನೆಪದಲ್ಲಿ ಜಾಫರ್ ಎಂಬವರನ್ನು ಕರೆದೊಯ್ದು ಉಳ್ಳಾಲದ ಭಗವತಿ ದೇವಸ್ಥಾನದ ರಸ್ತೆ ಬಳಿ ಇಳಿಸಿ ದೊಣ್ಣೆಯಿಂದ ಹೊಡೆದು ಆತನಲ್ಲಿರುವ ಚಿನ್ನ, ಮೊಬೈಲ್ ಹಾಗೂ ನಗದು ಕಳವು ನಡೆಸಿದ್ದಾರೆ. ಈ ಕುರಿತು ಉಳ್ಳಾಲ ಮತ್ತು ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಠಾಣಾಧಿಕಾರಿ ಸಂದೀಪ್ ಕುಮಾರ್ ನಿರ್ದೇಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಸ್.ಐ ಶಿವಕುಮಾರ್ ಮತ್ತು ತಂಡ ಭಾಗಿಯಾಗಿತ್ತು.
In connection to Robbers arriving in auto and attacking men on the road in Mangalore by grabbing Mobile phones and cash the Ullal police have succeeded in arresting two persons.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm