ಬ್ರೇಕಿಂಗ್ ನ್ಯೂಸ್
24-10-25 08:20 pm Mangalore Correspondent ಕ್ರೈಂ
ಮಂಗಳೂರು, ಅ.24 : ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾನಾ ಬಳಿಯಲ್ಲಿ ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಗುರುವಾರ ರಾತ್ರಿ 10-30 ಗಂಟೆಗೆ ಸುರತ್ಕಲ್ ಕಾನಾ ಬಳಿಯ ದೀಪಕ್ ಭಾರ್ ಬಳಿಯಲ್ಲಿ ಕ್ಷುಲಕ ಕಾರಣಕ್ಕಾಗಿ ಹಸನ್ ಮುಕ್ಷಿತ್ ಮತ್ತು ನಿಝಾಂ ಎಂಬ ಯುವಕರಿಬ್ಬರಿಗೆ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗುರುರಾಜ್ ಆಚಾರಿ, ಅಲೆಕ್ಸ್ ಸಂತೋಷ್, ನಿತಿನ್ ಮತ್ತು ಸುಶಾಂತ್ ಸೇರಿಕೊಂಡು ಚೂರಿಯಿoದ ಇರಿದು ಕೊಲೆಗೆ ಯತ್ನಿಸಿದ್ದರು. ಈ ಪೈಕಿ ಸುಶಾಂತ್ @ ಕಡವಿ(29), ಕೆ.ವಿ ಅಲೆಕ್ಸ್(27), ನಿತಿನ್(26) ಮತ್ತು ಆರೋಪಿಗಳಿಗೆ ಆಶ್ರಯ ಕೊಟ್ಟಿದ್ದ ಹೊನ್ನಕಟ್ಟೆಯ ಆರುಣ್ ಶೆಟ್ಟಿ(56) ಎಂಬವರನ್ನು ವಶಕ್ಕೆ ಪಡೆಯಲಾಗಿದೆ.


ಪ್ರಮುಖ ಆರೋಪಿ ಗುರುರಾಜ್ ಆಚಾರಿ ಹಾಗೂ ಆರೋಪಿಗಳಿಗೆ ಅರುಣ್ ಶೆಟ್ಟಿಯೊಂದಿಗೆ ಅಶ್ರಯ ನೀಡಿದ ಅಶೋಕ್ ಎಂಬಾತ ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರಿದಿದೆ. ಸದ್ರಿ ಪ್ರಕರಣದ ಆರೋಪಿತರ ಪತ್ತೆಯ ಬಗ್ಗೆ ಡಿಸಿಪಿ ರವಿಶಂಕರ್, ಉತ್ತರ ಉಪ ವಿಭಾಗ ಎಸಿಪಿ ಶ್ರೀಕಾಂತ್ ಕೆ. ಮಾರ್ಗದರ್ಶನದಲ್ಲಿ, ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಪ್ರಮೋದ್ ಕುಮಾರ್ ಪಿ. ನೇತೃತ್ವದಲ್ಲಿ ಪಿಎಸ್ಐ ಗಳಾದ ರಾಘವೇಂದ್ರ ನಾಯ್ಕ್, ಜನಾರ್ಧನ ನಾಯ್ಕ್, ಶಶಿಧರ ಶೆಟ್ಟಿ, ಎಎಸ್.ಐ ಗಳಾದ ರಾಜೇಶ್ ಆಳ್ವ, ತಾರನಾಥ, ರಾಧಾಕೃಷ್ಣ ಹಾಗೂ ಸಿಬ್ಬಂದಿಗಳಾದ ಅಣ್ಣಪ್ಪ, ಉಮೇಶ್ ಕುಮಾರ್, ತಿರುಪತಿ, ಅಜಿತ್ ಮ್ಯಾಥ್ಯೂ, ರಾಮು ಕೆ, ಕಾರ್ತೀಕ್, ವಿನೋದ್ ಹಾಗೂ ಸಿಸಿಬಿ ಘಟಕದ ಅಧಿಕಾರಿ/ಸಿಬ್ಬಂದಿಯವರು ಹಾಗೂ ಎಸ್ಎಎಫ್ ತಂಡದವರು ಮತ್ತು ಶ್ವಾನ ದಳದವರು ಭಾಗವಹಿಸಿರುತ್ತಾರೆ.
In connection with the recent knife attack on two youths in Suratkal, police have arrested three accused while the main suspect, Gururaj Achari, remains on the run. The incident occurred around 10:30 PM on Thursday near Deepak Bar, Kana, when a dispute between two groups escalated, leading to a violent attack.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am