ಬ್ರೇಕಿಂಗ್ ನ್ಯೂಸ್
28-10-25 10:48 pm Mangalore Correspondent ಕ್ರೈಂ
ಬಂಟ್ವಾಳ, ಅ.28 : ಕೇರಳ ಮೂಲದ ನಿವಾಸಿ, ಅರಬ್ ರಾಷ್ಟ್ರದಲ್ಲಿ ಉದ್ಯಮಿಯಾಗಿದ್ದ ಅಶ್ರಫ್ ಎಂಬಾತನ ಹನಿ ಟ್ರ್ಯಾಪ್ ನಡೆಸಿ 45 ಲಕ್ಷ ಸುಲಿಗೆ ಮಾಡಿದ್ದ ಪ್ರಕರಣದಲ್ಲಿ ಮೂವರು ಪ್ರಮುಖ ಆರೋಪಿಗಳಿಗೆ ಕಡೆಗೂ ನಿರೀಕ್ಷಣಾ ಜಾಮೀನು ನೀಡಲಾಗಿದೆ.
ಕಡಂಬು ಬಶೀರ್, ಮಾಣಿ ಸೆಫಿಯಾ, ಸರಪುದ್ಧೀನ್ ಸಹಿತ ಆರು ಜನರ ವಿರುದ್ಧ ವಿಟ್ಲ ಠಾಣೆಯಲ್ಲಿ ಅ.ಕ್ರಂ:145/ 2025ರಂತೆ ಪ್ರಕರಣ ದಾಖಲಾಗಿತ್ತು. ಇದೀಗ ಹನಿ ಟ್ರ್ಯಾಪ್ ಪ್ರಕರಣದ ಪ್ರಮುಖ ಆರೋಪಿಗಳಾದ ಕಡಂಬು ಬಶೀರ್, ಮಾಣಿ ಸೆಫಿಯಾ, ಸರಪುದ್ಧೀನ್ ಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ನೀಡಿದೆ.
ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರವಾಗಿ ವಕೀಲೆ ಚೇತನಾ ಶೆಟ್ಟಿ ದಂಡೆ ವಾದ ಮಂಡಿಸಿದ್ದರು. ಹನಿ ಟ್ರ್ಯಾಪ್ ಸಂತ್ರಸ್ತ ಅಶ್ರಫ್ ಪರವಾಗಿ ಖಾಸಗಿ ವಕೀಲರಿಂದಲೂ ವಾದ ಮಂಡನೆ ಮಾಡಲಾಗಿತ್ತು. ಆದರೆ ಆರೋಪಿಗಳ ಪರ ವಾದ ಪುರಸ್ಕರಿಸಿದ ನ್ಯಾಯಪೀಠ, ಷರತ್ತಿಗೊಳಪಟ್ಟು ನಿರೀಕ್ಷಣಾ ಜಾಮೀನು ನೀಡಿದೆ.
ಆರೋಪಿಗಳ ಬಂಧನಕ್ಕಾಗಿ ಸಂತ್ರಸ್ತ ಅಶ್ರಫ್ ಮತ್ತು ಆತನ ವಕೀಲೆ ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ್ದರು. ಮಾಣಿ ಸೆಪಿಯಾ ಮತ್ತು ಆಕೆಯ ತಂಡ ಹನಿಟ್ರ್ಯಾಪ್ ಮಾಡುವುದನ್ನೇ ಕಸುಬು ಮಾಡಿಕೊಂಡಿದ್ದು ಕರ್ನಾಟಕ- ಕೇರಳ ಗಡಿಭಾಗದ ಹಲವಾರು ಮಂದಿಯನ್ನು ಬಲೆಗೆ ಕೆಡವಿ ಹಣ ಪೀಕಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಆರೋಪಿಗಳ ಬಂಧನಕ್ಕಾಗಿ ಆಗ್ರಹಿಸಿದ್ದರು.
In the honey trap case involving extortion of ₹45 lakh from Ashraf, a Kerala native and businessman based in an Arab country, three prime accused have now been granted anticipatory bail.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am