ಬ್ರೇಕಿಂಗ್ ನ್ಯೂಸ್
06-11-25 10:59 pm Mangalore Correspondent ಕ್ರೈಂ
ಪುತ್ತೂರು, ನ.6 : ಜೊತೆಗೆ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಅನಾರೋಗ್ಯ ಪೀಡಿತನಾದ ಕಾರಣ ಆತನನ್ನು ನೋಡಲು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಗುಂಪಿನ ಮೇಲೆ ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬೈಕ್ ಸವಾರರಾದ ಮುಸ್ತಫಾ ಮತ್ತು ಸಹಸವಾರ ಮುಸ್ತಫಾ ಪೆರಿಯಡ್ಕ ಎಂದು ಗುರುತಿಸಲಾಗಿದೆ.
ತಮ್ಮದೇ ಕಾಲೇಜಿನಲ್ಲಿ ಓದುತ್ತಿರುವ ಸಹಪಾಠಿ ವಿದ್ಯಾರ್ಥಿ ಇತ್ತೀಚೆಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಮನೆಯಲ್ಲಿದ್ದು, ಆತನ ಆರೋಗ್ಯ ವಿಚಾರಿಸುವ ಸಲುವಾಗಿ, ಕಾಲೇಜಿನ ಕೆಲವು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಆತನ ಮನೆಗೆ ಗುರುವಾರ ನ.6 ರಂದು ಬೆಳಗ್ಗೆ ಕಾಲೇಜಿನಿಂದ ಹೊರಟು ಪೆರಿಯಡ್ಕ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ವಿಧ್ಯಾರ್ಥಿಗಳ ಹೆಸರು, ಕಾಲೇಜ್ ಹಾಗೂ ಊರಿನ ಬಗ್ಗೆ ವಿಚಾರಿಸಿ ಬಳಿಕ ವಿಭಿನ್ನ ಕೋಮುಗಳ ವಿದ್ಯಾರ್ಥಿ /ವಿದ್ಯಾರ್ಥಿನಿಯರು ಜೊತೆಗೆ ತೆರಳುತ್ತಿರುವ ಬಗ್ಗೆ ತಕರಾರು ತೆಗೆದು, ಕೋಮುದ್ವೇಷದಿಂದ ಅವಾಚ್ಯವಾಗಿ ಬೈದು, ಓರ್ವ ವಿದ್ಯಾರ್ಥಿಗೆ ಹಲ್ಲೆ ನಡೆಸಿರುತ್ತಾರೆ. ಈ ಬಗ್ಗೆ ಪ್ರಕರಣ ದಾಖಲಾಗಿತ್ತು.
Two youths have been arrested for allegedly attacking a group of college students and engaging in moral policing near Periyadka, close to Uppinangady in Puttur taluk. The students were reportedly visiting a sick classmate when the accused confronted them over their interfaith friendship.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm