ಬ್ರೇಕಿಂಗ್ ನ್ಯೂಸ್
20-11-25 10:53 pm Bangalore Correspondent ಕ್ರೈಂ
ಬೆಂಗಳೂರು, ನ.20 : ಬೆಂಗಳೂರಿನಲ್ಲಿ ಹಾಡಹಗಲೇ ಎಟಿಎಂ ವ್ಯಾನ್ ಅಡ್ಡಗಟ್ಟಿ ನಡೆಸಿದ ದರೋಡೆ ಪ್ರಕರಣ ಸಂಬಂಧಿಸಿ ಪೊಲೀಸರು ತಿರುಪತಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಎಟಿಎಂ ಕೇಂದ್ರಗಳಿಗೆ ಹಣ ತುಂಬಲು ಹೊರಟಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಬುಧವಾರ ಆರ್ಬಿಐ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ 7.11 ಕೋಟಿ ದರೋಡೆ ನಡೆಸಲಾಗಿತ್ತು.
ಆಂಧ್ರ ಪ್ರದೇಶದ ಚಿತ್ತೂರು ಪೊಲೀಸರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ತಿರುಪತಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಂಧಿತ ಇಬ್ಬರು ಶಂಕಿತ ಆರೋಪಿಗಳನ್ನು ಪೊಲೀಸರು ತೀವ್ರ ತನಿಖೆಗೊಳಪಡಿಸಿದ್ದು, ಇತರ ಆರೋಪಿಗಳ ಕುರಿತು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಇದರಂತೆ, ಸಿಸಿಬಿ ಪೊಲೀಸರು ಉಳಿದ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ.




ಇದೇ ವೇಳೆ ದರೋಡೆಗೆ ಬಳಸಿದ್ದ ಇನ್ನೋವಾ ಕಾರು ತಿರುಪತಿ ಬಳಿ ಪತ್ತೆಯಾಗಿದ್ದು, ಇನೋವಾ ಕಾರನ್ನು ದಕ್ಷಿಣ ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದರೋಡೆ ಬಳಿಕ ತಿರುಪತಿ ಬಳಿ ಇನೋವಾ ಕಾರನ್ನು ಬಿಟ್ಟು ಆರೋಪಿಗಳು ನಗದು ಹಣದ ಸಮೇತ ಪರಾರಿಯಾಗಿದ್ದಾರೆ.
ಆರೋಪಿಗಳಿಗಾಗಿ ತಿರುಪತಿ ಪೊಲೀಸರ ಜೊತೆ ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಹೋಟೆಲ್, ಲಾಡ್ಜ್, ದೇವಸ್ಥಾನ ಬಳಿ ಮಪ್ತಿಯಲ್ಲಿ ಶೋಧ ನಡೆಸುತ್ತಿದ್ದಾರೆ.
In connection with the broad-daylight ATM cash van robbery in Bengaluru, police have detained two suspects in Tirupati. On Wednesday, a CMS agency cash-loading vehicle—heading to refill Bengaluru ATMs—was intercepted by men posing as RBI officials, and ₹7.11 crore was looted.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm