ಬ್ರೇಕಿಂಗ್ ನ್ಯೂಸ್
20-11-25 10:53 pm Bangalore Correspondent ಕ್ರೈಂ
ಬೆಂಗಳೂರು, ನ.20 : ಬೆಂಗಳೂರಿನಲ್ಲಿ ಹಾಡಹಗಲೇ ಎಟಿಎಂ ವ್ಯಾನ್ ಅಡ್ಡಗಟ್ಟಿ ನಡೆಸಿದ ದರೋಡೆ ಪ್ರಕರಣ ಸಂಬಂಧಿಸಿ ಪೊಲೀಸರು ತಿರುಪತಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಎಟಿಎಂ ಕೇಂದ್ರಗಳಿಗೆ ಹಣ ತುಂಬಲು ಹೊರಟಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಬುಧವಾರ ಆರ್ಬಿಐ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ 7.11 ಕೋಟಿ ದರೋಡೆ ನಡೆಸಲಾಗಿತ್ತು.
ಆಂಧ್ರ ಪ್ರದೇಶದ ಚಿತ್ತೂರು ಪೊಲೀಸರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ತಿರುಪತಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಂಧಿತ ಇಬ್ಬರು ಶಂಕಿತ ಆರೋಪಿಗಳನ್ನು ಪೊಲೀಸರು ತೀವ್ರ ತನಿಖೆಗೊಳಪಡಿಸಿದ್ದು, ಇತರ ಆರೋಪಿಗಳ ಕುರಿತು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಇದರಂತೆ, ಸಿಸಿಬಿ ಪೊಲೀಸರು ಉಳಿದ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ.




ಇದೇ ವೇಳೆ ದರೋಡೆಗೆ ಬಳಸಿದ್ದ ಇನ್ನೋವಾ ಕಾರು ತಿರುಪತಿ ಬಳಿ ಪತ್ತೆಯಾಗಿದ್ದು, ಇನೋವಾ ಕಾರನ್ನು ದಕ್ಷಿಣ ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದರೋಡೆ ಬಳಿಕ ತಿರುಪತಿ ಬಳಿ ಇನೋವಾ ಕಾರನ್ನು ಬಿಟ್ಟು ಆರೋಪಿಗಳು ನಗದು ಹಣದ ಸಮೇತ ಪರಾರಿಯಾಗಿದ್ದಾರೆ.
ಆರೋಪಿಗಳಿಗಾಗಿ ತಿರುಪತಿ ಪೊಲೀಸರ ಜೊತೆ ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಹೋಟೆಲ್, ಲಾಡ್ಜ್, ದೇವಸ್ಥಾನ ಬಳಿ ಮಪ್ತಿಯಲ್ಲಿ ಶೋಧ ನಡೆಸುತ್ತಿದ್ದಾರೆ.
In connection with the broad-daylight ATM cash van robbery in Bengaluru, police have detained two suspects in Tirupati. On Wednesday, a CMS agency cash-loading vehicle—heading to refill Bengaluru ATMs—was intercepted by men posing as RBI officials, and ₹7.11 crore was looted.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm