ಬ್ರೇಕಿಂಗ್ ನ್ಯೂಸ್
21-11-25 11:07 pm Bangalore Correspondent ಕ್ರೈಂ
ಬೆಂಗಳೂರು, ನ.21 : ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಮಹಾನ್ ದರೋಡೆ ಪ್ರಕರಣಕ್ಕೆ ರಾಜ್ಯದ ಪೊಲೀಸ್ ಪೇದೆಯೇ “ಮಾಸ್ಟರ್ಮೈಂಡ್” ಎಂಬ ಶಂಕೆ ವ್ಯಕ್ತವಾಗಿದೆ. ಗೋವಿಂದಪುರ ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು ದರೋಡೆ ತಂಡದ ಬಗ್ಗೆ ಮಹತ್ವದ ಮಾಹಿತಿ ಕಲೆಹಾಕಿದ್ದಾರೆ.
ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಅಣ್ಣಪ್ಪ ನಾಯಕ್ ಭಾಗಿಯಾಗಿರುವ ಮಾಹಿತಿ ಇದೆ. ದರೋಡೆಯಲ್ಲಿ ಗೋವಿಂದಪುರ ಠಾಣೆಗೆ ಸೇರಿದ್ದ ಮತ್ತೊಬ್ಬ ಕಾನ್ಸ್ಟೇಬಲ್ ಕೂಡ ಭಾಗಿಯಾಗಿದ್ದಾನೆಂದು ಹೇಳಲಾಗಿದೆ. ಒಟ್ಟು ದರೋಡೆ ಕೃತ್ಯಕ್ಕೆ ಇವರೇ ಆರೋಪಿಗಳಿಗೆ ಪ್ಲಾನ್ ನೀಡಿದ್ದರು. ಅಣ್ಣಪ್ಪ ನಾಯಕ್ ಯೋಜನೆಯ ಮಾಸ್ಟರ್ಮೈಂಡ್ ಆಗಿದ್ದು, ದರೋಡೆ ನಂತರ ಪೊಲೀಸರಿಂದ ಹೇಗೆ ಪಾರಾಗಬೇಕು ಎಂಬ ತಂತ್ರಗಳನ್ನು ಹೇಳಿಕೊಟ್ಟಿದ್ದಾನೆ.



ದರೋಡೆಯಲ್ಲಿ CMS ಕಂಪನಿ ಮಾಜಿ ಉದ್ಯೋಗಿ ಝೇವಿಯರ್ ಕೂಡ ಸೇರಿದ್ದಾನೆ. ಅಣ್ಣಪ್ಪ ಮತ್ತು ಈತ ಸ್ನೇಹಿತರಾಗಿದ್ದು ಒಂದು ವರ್ಷದಿಂದ ಪ್ಲಾನ್ ನಡೆಸಿದ್ದರು. ತನಿಖೆಯ ವೇಳೆ ಪೇದೆ ಅಣ್ಣಪ್ಪ ನಾಯಕ್ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರೋದು ಪತ್ತೆಯಾಗಿದೆ.
ಕುಂಬಳಗೋಡು ಠಾಣೆ ವ್ಯಾಪ್ತಿಯಲ್ಲಿ ರಾಬರಿ ಕೃತ್ಯ, ಭಾರತೀನಗರ ಪೊಲೀಸ್ ಠಾಣೆಯಲ್ಲಿ ಬೆದರಿಕೆ ಪ್ರಕರಣ, ಎಂಜಿ ರೋಡ್ ಬಳಿ ಕ್ರಿಕೆಟ್ ಬುಕ್ಕಿಗಳಿಗೆ ಬೆದರಿಕೆ, ಜೈಲಿನಲ್ಲಿ ಪರಿಚಯವಾದ ಹುಡುಗರನ್ನು ಬಳಸಿಕೊಂಡು ಅನೇಕ ಕೃತ್ಯಗಳನ್ನು ನಡೆಸಿದ್ದಾನೆ, ದೊಡ್ಡ ದರೋಡೆ ಮಾಡಿ ಸೆಟ್ಲ್ ಆಗುವ ಯೋಜನೆ ಹಾಕಿದ್ದ. ಝೇವಿಯರ್ ಮತ್ತು ಅಣ್ಣಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
A shocking revelation has emerged in Karnataka, where a police constable himself is suspected to be the mastermind behind a major multi-crore robbery. Bengaluru police have arrested Govindapura Police Constable Annappa Nayak, who is believed to have planned the heist executed in the Kumbalagodu police station limits.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 02:21 pm
HK News Staffer
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ; ಚರ್...
31-07-26 12:00 pm
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm