ಬ್ರೇಕಿಂಗ್ ನ್ಯೂಸ್
29-12-20 05:19 pm Headline Karnataka News Network ಕ್ರೈಂ
ನವದೆಹಲಿ, ಡಿ.29: ನ್ಯೂ ಇಯರ್ ಪಾರ್ಟಿ ಮಾಡೋಕೆ ಹಣ ಕೊಟ್ಟಿಲ್ಲವೆಂದು ಮೊಮ್ಮಗನೇ ಅಜ್ಜಿಯನ್ನು ಸುತ್ತಿಗೆಯಿಂದ ತಲೆಗೆ ಬಡಿದು ಕೊಂದ ಘಟನೆ ದೆಹಲಿಯಲ್ಲಿ ನಡೆದಿದೆ. ಮೃತ ಅಜ್ಜಿಯನ್ನು ಸತೀಶ್ ಕುಮಾರಿ(73) ಎಂದು ಗುರುತಿಸಲಾಗಿದೆ.
ದೆಹಲಿಯ ರೋಹ್ಟಾಶ್ ನಗರದಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದೆ. ಪೊಲೀಸರಿಗೆ ಮಾಹಿತಿ ದೊರೆತು ಅಲ್ಲಿಗೆ ತೆರಳಿ ನೋಡಿದಾಗ, ಕುರ್ಚಿಯಲ್ಲಿ ಕುಳಿತಲ್ಲೇ ಅಜ್ಜಿ ಹೆಣವಾಗಿದ್ದರು. ರಕ್ತ ಕೋಡಿಯಂತೆ ಹರಿದು, ಅಪಾರ್ಟ್ಮೆಂಟ್ ಹೊರಗೂ ಬಂದಿತ್ತು. ಶನಿವಾರ ರಾತ್ರಿ 19 ವರ್ಷದ ಹುಡುಗ, ಹೊಸ ವರ್ಷದ ಪಾರ್ಟಿಗೆಂದು ಅಜ್ಜಿಯಲ್ಲಿ ಹಣ ಕೇಳಿದ್ದಾನೆ. ಅದಕ್ಕೆ ಅಜ್ಜಿ ನಿರಾಕರಿಸಿದ್ದು, ಮನೆಯಲ್ಲಿ ಹೋಗಿ ಅಪ್ಪನಲ್ಲಿ ಕೇಳು ಅಂತಾ ಜೋರು ಮಾಡಿದ್ದಾಳೆ. ಇದರಿಂದ ರೊಚ್ಚಿಗೆದ್ದ ಹುಡುಗ ಅಲ್ಲೇ ಇದ್ದ ಸುತ್ತಿಗೆಯಿಂದ ಅಜ್ಜಿಯ ತಲೆಗೆ ಬಡಿದು, ಆಕೆಯ ಬಳಿಯಿದ್ದ 18 ಸಾವಿರ ಹಣವನ್ನು ಎಗರಿಸಿ ಪರಾರಿಯಾಗಿದ್ದಾನೆ.

ವಿಷಯ ತಿಳಿದು ಅಜ್ಜಿಯ ಹಿರಿಯ ಮಗ ಪೊಲೀಸರನ್ನು ಕರೆಸಿದ್ದಾನೆ. ಪೊಲೀಸರು ಹುಡುಗನನ್ನು ಬಂಧಿಸಿದ್ದು, ನಿಜ ವಿಚಾರ ಬಯಲಿಗೆ ಎಳೆದಿದ್ದಾರೆ. ಆತನ ಮಗನೇ ಕೊಲೆಗಾರ ಅನ್ನುವುದನ್ನು ತೋರಿಸಿದ್ದಾರೆ. ಹುಡುಗ ಇದಕ್ಕೂ ಮೊದಲೇ ಸಾಲ ಮಾಡಿದ್ದ. ಸಾಲದ ಸುಳಿಯಿಂದ ಬೇಸತ್ತು ಅಜ್ಜಿಯಲ್ಲಿ ಹಣ ಕೇಳಲು ಬಂದಿದ್ದ. ಕೊಡದ್ದಕ್ಕೆ ಸಿಟ್ಟಿನಿಂದ ತಲೆಗೇ ಬಡಿದು ಅಲ್ಲಿಂದ ತೆರಳಿದ್ದ.
A 19-year-old man has been arrested for allegedly murdering his 73-year-old grandmother - by hitting her on the head with a hammer - after she refused to give lend him money for a New Year's party, Delhi Police said on Monday.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm