ಬ್ರೇಕಿಂಗ್ ನ್ಯೂಸ್
29-12-20 05:19 pm Headline Karnataka News Network ಕ್ರೈಂ
ನವದೆಹಲಿ, ಡಿ.29: ನ್ಯೂ ಇಯರ್ ಪಾರ್ಟಿ ಮಾಡೋಕೆ ಹಣ ಕೊಟ್ಟಿಲ್ಲವೆಂದು ಮೊಮ್ಮಗನೇ ಅಜ್ಜಿಯನ್ನು ಸುತ್ತಿಗೆಯಿಂದ ತಲೆಗೆ ಬಡಿದು ಕೊಂದ ಘಟನೆ ದೆಹಲಿಯಲ್ಲಿ ನಡೆದಿದೆ. ಮೃತ ಅಜ್ಜಿಯನ್ನು ಸತೀಶ್ ಕುಮಾರಿ(73) ಎಂದು ಗುರುತಿಸಲಾಗಿದೆ.
ದೆಹಲಿಯ ರೋಹ್ಟಾಶ್ ನಗರದಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದೆ. ಪೊಲೀಸರಿಗೆ ಮಾಹಿತಿ ದೊರೆತು ಅಲ್ಲಿಗೆ ತೆರಳಿ ನೋಡಿದಾಗ, ಕುರ್ಚಿಯಲ್ಲಿ ಕುಳಿತಲ್ಲೇ ಅಜ್ಜಿ ಹೆಣವಾಗಿದ್ದರು. ರಕ್ತ ಕೋಡಿಯಂತೆ ಹರಿದು, ಅಪಾರ್ಟ್ಮೆಂಟ್ ಹೊರಗೂ ಬಂದಿತ್ತು. ಶನಿವಾರ ರಾತ್ರಿ 19 ವರ್ಷದ ಹುಡುಗ, ಹೊಸ ವರ್ಷದ ಪಾರ್ಟಿಗೆಂದು ಅಜ್ಜಿಯಲ್ಲಿ ಹಣ ಕೇಳಿದ್ದಾನೆ. ಅದಕ್ಕೆ ಅಜ್ಜಿ ನಿರಾಕರಿಸಿದ್ದು, ಮನೆಯಲ್ಲಿ ಹೋಗಿ ಅಪ್ಪನಲ್ಲಿ ಕೇಳು ಅಂತಾ ಜೋರು ಮಾಡಿದ್ದಾಳೆ. ಇದರಿಂದ ರೊಚ್ಚಿಗೆದ್ದ ಹುಡುಗ ಅಲ್ಲೇ ಇದ್ದ ಸುತ್ತಿಗೆಯಿಂದ ಅಜ್ಜಿಯ ತಲೆಗೆ ಬಡಿದು, ಆಕೆಯ ಬಳಿಯಿದ್ದ 18 ಸಾವಿರ ಹಣವನ್ನು ಎಗರಿಸಿ ಪರಾರಿಯಾಗಿದ್ದಾನೆ.
ವಿಷಯ ತಿಳಿದು ಅಜ್ಜಿಯ ಹಿರಿಯ ಮಗ ಪೊಲೀಸರನ್ನು ಕರೆಸಿದ್ದಾನೆ. ಪೊಲೀಸರು ಹುಡುಗನನ್ನು ಬಂಧಿಸಿದ್ದು, ನಿಜ ವಿಚಾರ ಬಯಲಿಗೆ ಎಳೆದಿದ್ದಾರೆ. ಆತನ ಮಗನೇ ಕೊಲೆಗಾರ ಅನ್ನುವುದನ್ನು ತೋರಿಸಿದ್ದಾರೆ. ಹುಡುಗ ಇದಕ್ಕೂ ಮೊದಲೇ ಸಾಲ ಮಾಡಿದ್ದ. ಸಾಲದ ಸುಳಿಯಿಂದ ಬೇಸತ್ತು ಅಜ್ಜಿಯಲ್ಲಿ ಹಣ ಕೇಳಲು ಬಂದಿದ್ದ. ಕೊಡದ್ದಕ್ಕೆ ಸಿಟ್ಟಿನಿಂದ ತಲೆಗೇ ಬಡಿದು ಅಲ್ಲಿಂದ ತೆರಳಿದ್ದ.
A 19-year-old man has been arrested for allegedly murdering his 73-year-old grandmother - by hitting her on the head with a hammer - after she refused to give lend him money for a New Year's party, Delhi Police said on Monday.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 08:49 pm
Mangalore Correspondent
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm