ಬ್ರೇಕಿಂಗ್ ನ್ಯೂಸ್
29-12-20 05:19 pm Headline Karnataka News Network ಕ್ರೈಂ
ನವದೆಹಲಿ, ಡಿ.29: ನ್ಯೂ ಇಯರ್ ಪಾರ್ಟಿ ಮಾಡೋಕೆ ಹಣ ಕೊಟ್ಟಿಲ್ಲವೆಂದು ಮೊಮ್ಮಗನೇ ಅಜ್ಜಿಯನ್ನು ಸುತ್ತಿಗೆಯಿಂದ ತಲೆಗೆ ಬಡಿದು ಕೊಂದ ಘಟನೆ ದೆಹಲಿಯಲ್ಲಿ ನಡೆದಿದೆ. ಮೃತ ಅಜ್ಜಿಯನ್ನು ಸತೀಶ್ ಕುಮಾರಿ(73) ಎಂದು ಗುರುತಿಸಲಾಗಿದೆ.
ದೆಹಲಿಯ ರೋಹ್ಟಾಶ್ ನಗರದಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದೆ. ಪೊಲೀಸರಿಗೆ ಮಾಹಿತಿ ದೊರೆತು ಅಲ್ಲಿಗೆ ತೆರಳಿ ನೋಡಿದಾಗ, ಕುರ್ಚಿಯಲ್ಲಿ ಕುಳಿತಲ್ಲೇ ಅಜ್ಜಿ ಹೆಣವಾಗಿದ್ದರು. ರಕ್ತ ಕೋಡಿಯಂತೆ ಹರಿದು, ಅಪಾರ್ಟ್ಮೆಂಟ್ ಹೊರಗೂ ಬಂದಿತ್ತು. ಶನಿವಾರ ರಾತ್ರಿ 19 ವರ್ಷದ ಹುಡುಗ, ಹೊಸ ವರ್ಷದ ಪಾರ್ಟಿಗೆಂದು ಅಜ್ಜಿಯಲ್ಲಿ ಹಣ ಕೇಳಿದ್ದಾನೆ. ಅದಕ್ಕೆ ಅಜ್ಜಿ ನಿರಾಕರಿಸಿದ್ದು, ಮನೆಯಲ್ಲಿ ಹೋಗಿ ಅಪ್ಪನಲ್ಲಿ ಕೇಳು ಅಂತಾ ಜೋರು ಮಾಡಿದ್ದಾಳೆ. ಇದರಿಂದ ರೊಚ್ಚಿಗೆದ್ದ ಹುಡುಗ ಅಲ್ಲೇ ಇದ್ದ ಸುತ್ತಿಗೆಯಿಂದ ಅಜ್ಜಿಯ ತಲೆಗೆ ಬಡಿದು, ಆಕೆಯ ಬಳಿಯಿದ್ದ 18 ಸಾವಿರ ಹಣವನ್ನು ಎಗರಿಸಿ ಪರಾರಿಯಾಗಿದ್ದಾನೆ.
ವಿಷಯ ತಿಳಿದು ಅಜ್ಜಿಯ ಹಿರಿಯ ಮಗ ಪೊಲೀಸರನ್ನು ಕರೆಸಿದ್ದಾನೆ. ಪೊಲೀಸರು ಹುಡುಗನನ್ನು ಬಂಧಿಸಿದ್ದು, ನಿಜ ವಿಚಾರ ಬಯಲಿಗೆ ಎಳೆದಿದ್ದಾರೆ. ಆತನ ಮಗನೇ ಕೊಲೆಗಾರ ಅನ್ನುವುದನ್ನು ತೋರಿಸಿದ್ದಾರೆ. ಹುಡುಗ ಇದಕ್ಕೂ ಮೊದಲೇ ಸಾಲ ಮಾಡಿದ್ದ. ಸಾಲದ ಸುಳಿಯಿಂದ ಬೇಸತ್ತು ಅಜ್ಜಿಯಲ್ಲಿ ಹಣ ಕೇಳಲು ಬಂದಿದ್ದ. ಕೊಡದ್ದಕ್ಕೆ ಸಿಟ್ಟಿನಿಂದ ತಲೆಗೇ ಬಡಿದು ಅಲ್ಲಿಂದ ತೆರಳಿದ್ದ.
A 19-year-old man has been arrested for allegedly murdering his 73-year-old grandmother - by hitting her on the head with a hammer - after she refused to give lend him money for a New Year's party, Delhi Police said on Monday.
10-08-25 01:57 pm
Bangalore Correspondent
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 02:26 pm
Mangalore Correspondent
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm