ಬ್ರೇಕಿಂಗ್ ನ್ಯೂಸ್
29-12-20 05:19 pm Headline Karnataka News Network ಕ್ರೈಂ
ನವದೆಹಲಿ, ಡಿ.29: ನ್ಯೂ ಇಯರ್ ಪಾರ್ಟಿ ಮಾಡೋಕೆ ಹಣ ಕೊಟ್ಟಿಲ್ಲವೆಂದು ಮೊಮ್ಮಗನೇ ಅಜ್ಜಿಯನ್ನು ಸುತ್ತಿಗೆಯಿಂದ ತಲೆಗೆ ಬಡಿದು ಕೊಂದ ಘಟನೆ ದೆಹಲಿಯಲ್ಲಿ ನಡೆದಿದೆ. ಮೃತ ಅಜ್ಜಿಯನ್ನು ಸತೀಶ್ ಕುಮಾರಿ(73) ಎಂದು ಗುರುತಿಸಲಾಗಿದೆ.
ದೆಹಲಿಯ ರೋಹ್ಟಾಶ್ ನಗರದಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದೆ. ಪೊಲೀಸರಿಗೆ ಮಾಹಿತಿ ದೊರೆತು ಅಲ್ಲಿಗೆ ತೆರಳಿ ನೋಡಿದಾಗ, ಕುರ್ಚಿಯಲ್ಲಿ ಕುಳಿತಲ್ಲೇ ಅಜ್ಜಿ ಹೆಣವಾಗಿದ್ದರು. ರಕ್ತ ಕೋಡಿಯಂತೆ ಹರಿದು, ಅಪಾರ್ಟ್ಮೆಂಟ್ ಹೊರಗೂ ಬಂದಿತ್ತು. ಶನಿವಾರ ರಾತ್ರಿ 19 ವರ್ಷದ ಹುಡುಗ, ಹೊಸ ವರ್ಷದ ಪಾರ್ಟಿಗೆಂದು ಅಜ್ಜಿಯಲ್ಲಿ ಹಣ ಕೇಳಿದ್ದಾನೆ. ಅದಕ್ಕೆ ಅಜ್ಜಿ ನಿರಾಕರಿಸಿದ್ದು, ಮನೆಯಲ್ಲಿ ಹೋಗಿ ಅಪ್ಪನಲ್ಲಿ ಕೇಳು ಅಂತಾ ಜೋರು ಮಾಡಿದ್ದಾಳೆ. ಇದರಿಂದ ರೊಚ್ಚಿಗೆದ್ದ ಹುಡುಗ ಅಲ್ಲೇ ಇದ್ದ ಸುತ್ತಿಗೆಯಿಂದ ಅಜ್ಜಿಯ ತಲೆಗೆ ಬಡಿದು, ಆಕೆಯ ಬಳಿಯಿದ್ದ 18 ಸಾವಿರ ಹಣವನ್ನು ಎಗರಿಸಿ ಪರಾರಿಯಾಗಿದ್ದಾನೆ.

ವಿಷಯ ತಿಳಿದು ಅಜ್ಜಿಯ ಹಿರಿಯ ಮಗ ಪೊಲೀಸರನ್ನು ಕರೆಸಿದ್ದಾನೆ. ಪೊಲೀಸರು ಹುಡುಗನನ್ನು ಬಂಧಿಸಿದ್ದು, ನಿಜ ವಿಚಾರ ಬಯಲಿಗೆ ಎಳೆದಿದ್ದಾರೆ. ಆತನ ಮಗನೇ ಕೊಲೆಗಾರ ಅನ್ನುವುದನ್ನು ತೋರಿಸಿದ್ದಾರೆ. ಹುಡುಗ ಇದಕ್ಕೂ ಮೊದಲೇ ಸಾಲ ಮಾಡಿದ್ದ. ಸಾಲದ ಸುಳಿಯಿಂದ ಬೇಸತ್ತು ಅಜ್ಜಿಯಲ್ಲಿ ಹಣ ಕೇಳಲು ಬಂದಿದ್ದ. ಕೊಡದ್ದಕ್ಕೆ ಸಿಟ್ಟಿನಿಂದ ತಲೆಗೇ ಬಡಿದು ಅಲ್ಲಿಂದ ತೆರಳಿದ್ದ.
A 19-year-old man has been arrested for allegedly murdering his 73-year-old grandmother - by hitting her on the head with a hammer - after she refused to give lend him money for a New Year's party, Delhi Police said on Monday.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm