ಬ್ರೇಕಿಂಗ್ ನ್ಯೂಸ್
29-12-20 08:35 pm Mangaluru Correspondent ಕ್ರೈಂ
Photo credits : Representative Image
ಉಳ್ಳಾಲ, ಡಿ.29: ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡೇ ದಿವಸದಲ್ಲಿ ಮತ್ತೆ ಸರ ಎಳೆಯಲು ಯತ್ನ ನಡೆದಿದೆ.
ಬೈಕಲ್ಲಿ ಬಂದ ದುಷ್ಕರ್ಮಿಗಳು ನಡಾರಿನ ಸಾಯಿನಗರದ 18 ವರ್ಷದ ಯುವತಿಯ ಕೊರಳಿನಿಂದ ಸರವನ್ನು ಕದಿಯಲು ವಿಫಲ ಯತ್ನ ನಡೆಸಿ ಪರಾರಿಯಾಗಿದ್ದಾರೆ. ಯುವತಿ ಇಂದು ಸಂಜೆ ಕೆಲಸ ಮುಗಿಸಿ ನಡಾರ್ ಸಾಯಿನಗರದ ರಸ್ತೆಯಾಗಿ ಮನೆ ಕಡೆ ನಡೆದು ಹೋಗುವಾಗ ಎದುರಿನಿಂದ ಕಪ್ಪು ಬಣ್ಣದ ಬೈಕಲ್ಲಿ ಬಂದ ಇಬ್ಬರು ವ್ಯಕ್ತಿಗಳು ಸರ ಎಳೆಯಲು ಪ್ರಯತ್ನಿಸಿದ್ದಾರೆ. ದುಷ್ಕರ್ಮಿಗಳು ಸರ ಎಳೆಯುವ ಯತ್ನದಲ್ಲಿದ್ದಾಗ ಯುವತಿ ಪ್ರತಿಭಟಿಸಿದ್ದು ಈ ವೇಳೆ ವಸ್ತ್ರ ಹರಿದಿದ್ದು ಕುತ್ತಿಗೆಗೆ ಪರಚಿದ ಗಾಯಗಳಾಗಿವೆ.
ಎರಡು ದಿನಗಳ ಹಿಂದೆ ಆದಿತ್ಯವಾರ ಸಂಜೆ ಭಟ್ನಗರದಲ್ಲೂ ಇದೇ ರೀತಿ ಬೈಕಲ್ಲಿ ಬಂದ ಕಳ್ಳರು ಮಹಿಳೆಯ ಸರ ಕದಿಯಲು ಪ್ರಯತ್ನಿಸಿದ್ದರು. ಅದೃಷ್ಟವಶಾತ್ ಸರ ತುಂಡಾಗಿ ಕೆಳಗೆ ಬಿದ್ದು ಗಾಬರಿಗೊಂಡ ಕಳ್ಳರು ಸ್ಥಳದಿಂದ ಕಾಲ್ಕಿತ್ತಿದ್ದರು.
ಕಳೆದ ಎರಡು ವಾರದಲ್ಲಿ ಉಳ್ಳಾಲ ಭಾಗದಲ್ಲಿ ಯಾರ ಭಯವೂ ಇಲ್ಲದೆ ಒಂಟಿ ಮಹಿಳೆಯರ ಸರ ಎಳೆಯುವ ಕೃತ್ಯಗಳಾಗುತ್ತಿದ್ದು ಪೊಲೀಸರು ಆರೋಪಿಗಳನ್ನು ಹಿಡಿಯಲು ವಿಫಲರಾಗಿದ್ದಾರೆ.
Another Failed chain-snatching attempt has been registered in the Mangalore Ullal Police Station Just in two days. Chain Snatching cases are becoming more comprehensive day by day without any fear
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm