ಬ್ರೇಕಿಂಗ್ ನ್ಯೂಸ್
29-12-20 08:35 pm Mangaluru Correspondent ಕ್ರೈಂ
Photo credits : Representative Image
ಉಳ್ಳಾಲ, ಡಿ.29: ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡೇ ದಿವಸದಲ್ಲಿ ಮತ್ತೆ ಸರ ಎಳೆಯಲು ಯತ್ನ ನಡೆದಿದೆ.
ಬೈಕಲ್ಲಿ ಬಂದ ದುಷ್ಕರ್ಮಿಗಳು ನಡಾರಿನ ಸಾಯಿನಗರದ 18 ವರ್ಷದ ಯುವತಿಯ ಕೊರಳಿನಿಂದ ಸರವನ್ನು ಕದಿಯಲು ವಿಫಲ ಯತ್ನ ನಡೆಸಿ ಪರಾರಿಯಾಗಿದ್ದಾರೆ. ಯುವತಿ ಇಂದು ಸಂಜೆ ಕೆಲಸ ಮುಗಿಸಿ ನಡಾರ್ ಸಾಯಿನಗರದ ರಸ್ತೆಯಾಗಿ ಮನೆ ಕಡೆ ನಡೆದು ಹೋಗುವಾಗ ಎದುರಿನಿಂದ ಕಪ್ಪು ಬಣ್ಣದ ಬೈಕಲ್ಲಿ ಬಂದ ಇಬ್ಬರು ವ್ಯಕ್ತಿಗಳು ಸರ ಎಳೆಯಲು ಪ್ರಯತ್ನಿಸಿದ್ದಾರೆ. ದುಷ್ಕರ್ಮಿಗಳು ಸರ ಎಳೆಯುವ ಯತ್ನದಲ್ಲಿದ್ದಾಗ ಯುವತಿ ಪ್ರತಿಭಟಿಸಿದ್ದು ಈ ವೇಳೆ ವಸ್ತ್ರ ಹರಿದಿದ್ದು ಕುತ್ತಿಗೆಗೆ ಪರಚಿದ ಗಾಯಗಳಾಗಿವೆ.
ಎರಡು ದಿನಗಳ ಹಿಂದೆ ಆದಿತ್ಯವಾರ ಸಂಜೆ ಭಟ್ನಗರದಲ್ಲೂ ಇದೇ ರೀತಿ ಬೈಕಲ್ಲಿ ಬಂದ ಕಳ್ಳರು ಮಹಿಳೆಯ ಸರ ಕದಿಯಲು ಪ್ರಯತ್ನಿಸಿದ್ದರು. ಅದೃಷ್ಟವಶಾತ್ ಸರ ತುಂಡಾಗಿ ಕೆಳಗೆ ಬಿದ್ದು ಗಾಬರಿಗೊಂಡ ಕಳ್ಳರು ಸ್ಥಳದಿಂದ ಕಾಲ್ಕಿತ್ತಿದ್ದರು.
ಕಳೆದ ಎರಡು ವಾರದಲ್ಲಿ ಉಳ್ಳಾಲ ಭಾಗದಲ್ಲಿ ಯಾರ ಭಯವೂ ಇಲ್ಲದೆ ಒಂಟಿ ಮಹಿಳೆಯರ ಸರ ಎಳೆಯುವ ಕೃತ್ಯಗಳಾಗುತ್ತಿದ್ದು ಪೊಲೀಸರು ಆರೋಪಿಗಳನ್ನು ಹಿಡಿಯಲು ವಿಫಲರಾಗಿದ್ದಾರೆ.
Another Failed chain-snatching attempt has been registered in the Mangalore Ullal Police Station Just in two days. Chain Snatching cases are becoming more comprehensive day by day without any fear
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am