ಬ್ರೇಕಿಂಗ್ ನ್ಯೂಸ್
29-12-20 08:35 pm Mangaluru Correspondent ಕ್ರೈಂ
Photo credits : Representative Image
ಉಳ್ಳಾಲ, ಡಿ.29: ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡೇ ದಿವಸದಲ್ಲಿ ಮತ್ತೆ ಸರ ಎಳೆಯಲು ಯತ್ನ ನಡೆದಿದೆ.
ಬೈಕಲ್ಲಿ ಬಂದ ದುಷ್ಕರ್ಮಿಗಳು ನಡಾರಿನ ಸಾಯಿನಗರದ 18 ವರ್ಷದ ಯುವತಿಯ ಕೊರಳಿನಿಂದ ಸರವನ್ನು ಕದಿಯಲು ವಿಫಲ ಯತ್ನ ನಡೆಸಿ ಪರಾರಿಯಾಗಿದ್ದಾರೆ. ಯುವತಿ ಇಂದು ಸಂಜೆ ಕೆಲಸ ಮುಗಿಸಿ ನಡಾರ್ ಸಾಯಿನಗರದ ರಸ್ತೆಯಾಗಿ ಮನೆ ಕಡೆ ನಡೆದು ಹೋಗುವಾಗ ಎದುರಿನಿಂದ ಕಪ್ಪು ಬಣ್ಣದ ಬೈಕಲ್ಲಿ ಬಂದ ಇಬ್ಬರು ವ್ಯಕ್ತಿಗಳು ಸರ ಎಳೆಯಲು ಪ್ರಯತ್ನಿಸಿದ್ದಾರೆ. ದುಷ್ಕರ್ಮಿಗಳು ಸರ ಎಳೆಯುವ ಯತ್ನದಲ್ಲಿದ್ದಾಗ ಯುವತಿ ಪ್ರತಿಭಟಿಸಿದ್ದು ಈ ವೇಳೆ ವಸ್ತ್ರ ಹರಿದಿದ್ದು ಕುತ್ತಿಗೆಗೆ ಪರಚಿದ ಗಾಯಗಳಾಗಿವೆ.
ಎರಡು ದಿನಗಳ ಹಿಂದೆ ಆದಿತ್ಯವಾರ ಸಂಜೆ ಭಟ್ನಗರದಲ್ಲೂ ಇದೇ ರೀತಿ ಬೈಕಲ್ಲಿ ಬಂದ ಕಳ್ಳರು ಮಹಿಳೆಯ ಸರ ಕದಿಯಲು ಪ್ರಯತ್ನಿಸಿದ್ದರು. ಅದೃಷ್ಟವಶಾತ್ ಸರ ತುಂಡಾಗಿ ಕೆಳಗೆ ಬಿದ್ದು ಗಾಬರಿಗೊಂಡ ಕಳ್ಳರು ಸ್ಥಳದಿಂದ ಕಾಲ್ಕಿತ್ತಿದ್ದರು.
ಕಳೆದ ಎರಡು ವಾರದಲ್ಲಿ ಉಳ್ಳಾಲ ಭಾಗದಲ್ಲಿ ಯಾರ ಭಯವೂ ಇಲ್ಲದೆ ಒಂಟಿ ಮಹಿಳೆಯರ ಸರ ಎಳೆಯುವ ಕೃತ್ಯಗಳಾಗುತ್ತಿದ್ದು ಪೊಲೀಸರು ಆರೋಪಿಗಳನ್ನು ಹಿಡಿಯಲು ವಿಫಲರಾಗಿದ್ದಾರೆ.
Another Failed chain-snatching attempt has been registered in the Mangalore Ullal Police Station Just in two days. Chain Snatching cases are becoming more comprehensive day by day without any fear
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm