ಬ್ರೇಕಿಂಗ್ ನ್ಯೂಸ್
08-12-25 09:29 pm Mangalore Correspondent ಕ್ರೈಂ
ಉಳ್ಳಾಲ, ಡಿ.8 : ಕೇರಳ -ಕರ್ನಾಟಕ ಗಡಿಭಾಗ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಸೋಮವಾರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಆರೋಪಿಗಳಿಂದ ಎರಡು ಲಕ್ಷ ರೂಪಾಯಿ ಮೌಲ್ಯದ 42 ಗ್ರಾಂ ಎಂಡಿಎಂಎ ವಶ ಪಡಿಸಿಕೊಂಡಿದ್ದಾರೆ.
ಮಾದಕ ವಸ್ತು ಎಂಡಿಎಂಎ ಮಾರಾಟದಲ್ಲಿ ತೊಡಗಿದ್ದ ಉಳ್ಳಾಲ ತಾಲೂಕಿನ ತಲಪಾಡಿ ಕೊಲಂಗೆರೆ ನಿವಾಸಿ ಅಬ್ದುಲ್ ರವೂಫ್ (30), ತೊಕ್ಕೊಟ್ಟು ಬಳಿಯ ಚೆಂಬುಗುಡ್ಡೆ ನಿವಾಸಿ ಶರೀಫ್ ಅಲಿಯಾಸ್ ಅಮಿನ್ (34), ಎಂಡಿಎಂಎ ಖರೀದಿಸಲು ಬಂದಿದ್ದ ಉಳ್ಳಾಲ ತಾಲೂಕಿನ ಕಿನ್ಯಾ ಗ್ರಾಮದ ಸಂಕೇಶ್ ಹೌಸ್ ನಿವಾಸಿ ನಿಯಾಝ್(24) ಬಂಧಿತ ಆರೋಪಿಗಳಾಗಿದ್ದಾರೆ. ಮತ್ತೋರ್ವ ಆರೋಪಿ ಪಣಂಬೂರಿನ ಬೆಂಗ್ರೆ ನಿವಾಸಿ ಸಲಾಂ ಎಂಬಾತ ಪರಾರಿಯಾಗಿದ್ದಾನೆ.
ಬಂಧಿತ ಆರೋಪಿಗಳ ವಿರುದ್ಧ ಎನ್ ಡಿಪಿಎಸ್ ಕಾಯ್ದೆ 1985ರ ಅಡಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಟೊಯೋಟಾ ಗ್ಲಾಂಜಾ ಕಾರು, ಮೂರು ಮೊಬೈಲ್ ಫೋನ್, 2500 ರೂಪಾಯಿ ನಗದು, ತೂಕಮಾಪನ, ಝಿಪ್ಲಾಕ್ ಕವರ್ಗಳನ್ನು ಉಳ್ಳಾಲ ಪೊಲೀಸರು ವಶಪಡಿಸಿದ್ದಾರೆ.
Ullal Police conducted a swift operation near Talapady–Thachchani, on the Karnataka–Kerala border, and arrested three individuals involved in the sale of banned MDMA drugs. The police seized 42 grams of MDMA, valued at around ₹2 lakh, from the accused.
08-12-25 10:39 pm
Bangalore Correspondent
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 10:11 pm
Mangalore Correspondent
Mangalore, Puttur, Mahesh Shetty Timarodi: ಪ್...
08-12-25 04:52 pm
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
08-12-25 09:29 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm