ಬ್ರೇಕಿಂಗ್ ನ್ಯೂಸ್
08-12-25 09:29 pm Mangalore Correspondent ಕ್ರೈಂ
ಉಳ್ಳಾಲ, ಡಿ.8 : ಕೇರಳ -ಕರ್ನಾಟಕ ಗಡಿಭಾಗ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಸೋಮವಾರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಆರೋಪಿಗಳಿಂದ ಎರಡು ಲಕ್ಷ ರೂಪಾಯಿ ಮೌಲ್ಯದ 42 ಗ್ರಾಂ ಎಂಡಿಎಂಎ ವಶ ಪಡಿಸಿಕೊಂಡಿದ್ದಾರೆ.
ಮಾದಕ ವಸ್ತು ಎಂಡಿಎಂಎ ಮಾರಾಟದಲ್ಲಿ ತೊಡಗಿದ್ದ ಉಳ್ಳಾಲ ತಾಲೂಕಿನ ತಲಪಾಡಿ ಕೊಲಂಗೆರೆ ನಿವಾಸಿ ಅಬ್ದುಲ್ ರವೂಫ್ (30), ತೊಕ್ಕೊಟ್ಟು ಬಳಿಯ ಚೆಂಬುಗುಡ್ಡೆ ನಿವಾಸಿ ಶರೀಫ್ ಅಲಿಯಾಸ್ ಅಮಿನ್ (34), ಎಂಡಿಎಂಎ ಖರೀದಿಸಲು ಬಂದಿದ್ದ ಉಳ್ಳಾಲ ತಾಲೂಕಿನ ಕಿನ್ಯಾ ಗ್ರಾಮದ ಸಂಕೇಶ್ ಹೌಸ್ ನಿವಾಸಿ ನಿಯಾಝ್(24) ಬಂಧಿತ ಆರೋಪಿಗಳಾಗಿದ್ದಾರೆ. ಮತ್ತೋರ್ವ ಆರೋಪಿ ಪಣಂಬೂರಿನ ಬೆಂಗ್ರೆ ನಿವಾಸಿ ಸಲಾಂ ಎಂಬಾತ ಪರಾರಿಯಾಗಿದ್ದಾನೆ.
ಬಂಧಿತ ಆರೋಪಿಗಳ ವಿರುದ್ಧ ಎನ್ ಡಿಪಿಎಸ್ ಕಾಯ್ದೆ 1985ರ ಅಡಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಟೊಯೋಟಾ ಗ್ಲಾಂಜಾ ಕಾರು, ಮೂರು ಮೊಬೈಲ್ ಫೋನ್, 2500 ರೂಪಾಯಿ ನಗದು, ತೂಕಮಾಪನ, ಝಿಪ್ಲಾಕ್ ಕವರ್ಗಳನ್ನು ಉಳ್ಳಾಲ ಪೊಲೀಸರು ವಶಪಡಿಸಿದ್ದಾರೆ.
Ullal Police conducted a swift operation near Talapady–Thachchani, on the Karnataka–Kerala border, and arrested three individuals involved in the sale of banned MDMA drugs. The police seized 42 grams of MDMA, valued at around ₹2 lakh, from the accused.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 06:03 pm
HK News Desk
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm