ಬ್ರೇಕಿಂಗ್ ನ್ಯೂಸ್
11-12-25 09:53 pm HK News Desk ಕ್ರೈಂ
ಹಾಸನ, ಡಿ.11 : ಕೊಲೆ ಮಾಡಿ ಶವದೆದುರು ಸೆಲ್ಪಿ ವಿಡಿಯೋ ಮಾಡಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಆರೋಪಿಯನ್ನು ಹಾಸನ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಪ್ರಕರಣ ಬೆಳಕಿಗೆ ಬಂದು 24 ಗಂಟೆಯಲ್ಲಿ ಆರೋಪಿ ಉಲ್ಲಾಸ್ವ ಕ್ಯಾತೆ ಸೆರೆಯಾಗಿದ್ದಾನೆ.
ಆರೋಪಿಗಳ ಸೆರೆಗೆ ಹಾಸನ ಎಸ್ಪಿ ಮೊಹಮ್ಮದ್ ಸುಜೀತಾ ಐದು ತಂಡಗಳನ್ನು ರಚಿಸಿದ್ದರು. ಕೀರ್ತಿ ಎಂಬಾತನ ಕೊಲೆ ನಂತರ ಉಲ್ಲಾಸ್ ಶವದೆದುರು ಸೆಲ್ಫಿ ವಿಡಿಯೋ ಮಾಡಿ ಹಂಚಿಕೊಂಡಿದ್ದ. ಮರ್ಡರ್ ಆಯ್ತು.. ಹೊಡೆದಿದ್ದೀವಿ, ಹೊಡೆದಿದ್ದೀವಿ.. ಮರ್ಡರ್ ಎಂದು ಕೂಗುತ್ತಾ ಸೆಲ್ಪಿ ವಿಡಿಯೋ ಮಾಡಿದ್ದ. ಡಿ.9 ರಂದು ಬಿಟ್ಟಗೌಡನಹಳ್ಳಿಯಲ್ಲಿ ಹಾಸನ ತಾಲ್ಲೂಕಿನ ಹೂವಿನಹಳ್ಳಿ ಯುವಕ ಆಟೋ ಚಾಲಕ ಕೀರ್ತಿ ಎಂಬ ಯುವಕನ ಕೊಲೆಯಾಗಿತ್ತು.
ಉಲ್ಲಾಸ್ ಮತ್ತು ಸ್ನೇಹಿತರು ಕೊಲೆ ಮಾಡಿ ಎಸ್ಕೇಪ್ ಆಗಿದ್ದರು. ನಂತರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದು ಸ್ಥಳ ಮಹಜರು ವೇಳೆ ಕೃತ್ಯಕ್ಕೆ ಬಳಸಿದ್ದ ಕಲ್ಲು, ಕೊಲೆ ಮಾಡಿದ ಜಾಗ ತೋರಿಸಿದ್ದಾನೆ.
ಕುಡಿದು ಗಲಾಟೆ ಮಾಡಿ ಉಲ್ಲಾಸ್ ಮೇಲೆ ಕೀರ್ತಿ ಹಲ್ಲೆ ಮಾಡಿದ್ದ. ಇದರ ಸೇಡು ತೀರಿಸಿಕೊಳ್ಳಲು ಎಣ್ಣೆ ಪಾರ್ಟಿ ನೆಪದಲ್ಲಿ ಉಲ್ಲಾಸ್ ಮತ್ತು ಸ್ನೇಹಿತರು ಕೀರ್ತಿಯನ್ನು ಕರೆದೊಯ್ದಿದ್ದು ಕೊಲೆ ಮಾಡಿದ್ದರು. ಡಿ.7ರಂದು ಹೊಡೆದಿದ್ದು ಮರುದಿನ ಸ್ನೇಹಿತರ ಜೊತೆ ಬಂದು ಕೀರ್ತಿಯನ್ನು ಎಣ್ಣೆ ಪಾರ್ಟಿಗೆ ಕರೆದೊಯ್ದಿದ್ದ. ಕುಡಿದ ಮತ್ತಿನಲ್ಲಿ ಕೀರ್ತಿಗೆ ಹಲ್ಲೆಗೈದು ನಂತರ ಎದೆ ಭಾಗಕ್ಕೆ ಕಲ್ಲು ಎತ್ತಿ ಹಾಕಿ ಕೀರ್ತಿಯನ್ನು ಕೊಂದಿದ್ದರು. ಪ್ರಮುಖ ಆರೋಪಿ ಸೈಕೋ ಕಿಲ್ಲರ್ ಉಲ್ಲಾಸ್ ಬಂಧನವಾಗುತ್ತಲೇ ಕೊಲೆಯ ಕಾರಣವೂ ಬಯಲಾಗಿದೆ.
In a shocking case where the killer filmed a selfie video beside the victim’s body, Hassan police have arrested the prime accused, Ullas, from Bengaluru within 24 hours of the incident coming to light.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm