ಬ್ರೇಕಿಂಗ್ ನ್ಯೂಸ್
11-12-25 09:53 pm HK News Desk ಕ್ರೈಂ
ಹಾಸನ, ಡಿ.11 : ಕೊಲೆ ಮಾಡಿ ಶವದೆದುರು ಸೆಲ್ಪಿ ವಿಡಿಯೋ ಮಾಡಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಆರೋಪಿಯನ್ನು ಹಾಸನ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಪ್ರಕರಣ ಬೆಳಕಿಗೆ ಬಂದು 24 ಗಂಟೆಯಲ್ಲಿ ಆರೋಪಿ ಉಲ್ಲಾಸ್ವ ಕ್ಯಾತೆ ಸೆರೆಯಾಗಿದ್ದಾನೆ.
ಆರೋಪಿಗಳ ಸೆರೆಗೆ ಹಾಸನ ಎಸ್ಪಿ ಮೊಹಮ್ಮದ್ ಸುಜೀತಾ ಐದು ತಂಡಗಳನ್ನು ರಚಿಸಿದ್ದರು. ಕೀರ್ತಿ ಎಂಬಾತನ ಕೊಲೆ ನಂತರ ಉಲ್ಲಾಸ್ ಶವದೆದುರು ಸೆಲ್ಫಿ ವಿಡಿಯೋ ಮಾಡಿ ಹಂಚಿಕೊಂಡಿದ್ದ. ಮರ್ಡರ್ ಆಯ್ತು.. ಹೊಡೆದಿದ್ದೀವಿ, ಹೊಡೆದಿದ್ದೀವಿ.. ಮರ್ಡರ್ ಎಂದು ಕೂಗುತ್ತಾ ಸೆಲ್ಪಿ ವಿಡಿಯೋ ಮಾಡಿದ್ದ. ಡಿ.9 ರಂದು ಬಿಟ್ಟಗೌಡನಹಳ್ಳಿಯಲ್ಲಿ ಹಾಸನ ತಾಲ್ಲೂಕಿನ ಹೂವಿನಹಳ್ಳಿ ಯುವಕ ಆಟೋ ಚಾಲಕ ಕೀರ್ತಿ ಎಂಬ ಯುವಕನ ಕೊಲೆಯಾಗಿತ್ತು.
ಉಲ್ಲಾಸ್ ಮತ್ತು ಸ್ನೇಹಿತರು ಕೊಲೆ ಮಾಡಿ ಎಸ್ಕೇಪ್ ಆಗಿದ್ದರು. ನಂತರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದು ಸ್ಥಳ ಮಹಜರು ವೇಳೆ ಕೃತ್ಯಕ್ಕೆ ಬಳಸಿದ್ದ ಕಲ್ಲು, ಕೊಲೆ ಮಾಡಿದ ಜಾಗ ತೋರಿಸಿದ್ದಾನೆ.
ಕುಡಿದು ಗಲಾಟೆ ಮಾಡಿ ಉಲ್ಲಾಸ್ ಮೇಲೆ ಕೀರ್ತಿ ಹಲ್ಲೆ ಮಾಡಿದ್ದ. ಇದರ ಸೇಡು ತೀರಿಸಿಕೊಳ್ಳಲು ಎಣ್ಣೆ ಪಾರ್ಟಿ ನೆಪದಲ್ಲಿ ಉಲ್ಲಾಸ್ ಮತ್ತು ಸ್ನೇಹಿತರು ಕೀರ್ತಿಯನ್ನು ಕರೆದೊಯ್ದಿದ್ದು ಕೊಲೆ ಮಾಡಿದ್ದರು. ಡಿ.7ರಂದು ಹೊಡೆದಿದ್ದು ಮರುದಿನ ಸ್ನೇಹಿತರ ಜೊತೆ ಬಂದು ಕೀರ್ತಿಯನ್ನು ಎಣ್ಣೆ ಪಾರ್ಟಿಗೆ ಕರೆದೊಯ್ದಿದ್ದ. ಕುಡಿದ ಮತ್ತಿನಲ್ಲಿ ಕೀರ್ತಿಗೆ ಹಲ್ಲೆಗೈದು ನಂತರ ಎದೆ ಭಾಗಕ್ಕೆ ಕಲ್ಲು ಎತ್ತಿ ಹಾಕಿ ಕೀರ್ತಿಯನ್ನು ಕೊಂದಿದ್ದರು. ಪ್ರಮುಖ ಆರೋಪಿ ಸೈಕೋ ಕಿಲ್ಲರ್ ಉಲ್ಲಾಸ್ ಬಂಧನವಾಗುತ್ತಲೇ ಕೊಲೆಯ ಕಾರಣವೂ ಬಯಲಾಗಿದೆ.
In a shocking case where the killer filmed a selfie video beside the victim’s body, Hassan police have arrested the prime accused, Ullas, from Bengaluru within 24 hours of the incident coming to light.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm