ಬ್ರೇಕಿಂಗ್ ನ್ಯೂಸ್
12-12-25 01:58 pm Mangalore Correspondent ಕ್ರೈಂ
ಮಂಗಳೂರು, ಡಿ.12 : ಮೂಡುಬಿದ್ರೆ ಬಳಿಯ ಮಾಂಟ್ರಾಡಿ ಎಂಬಲ್ಲಿ ಗುರುವಾರ ನಸುಕಿನ ಜಾವ 3.30ರ ಸುಮಾರಿಗೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಆಟೋ ರಿಕ್ಷಾವನ್ನು ಅಡ್ಡಗಟ್ಟಿ ಹಣ್ಣಿನ ವ್ಯಾಪಾರಿ ಬಳಿಯಿದ್ದ 19 ಸಾವಿರ ರೂ. ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ.
ಕಾರ್ಕಳ ತಾಲೂಕಿನ ಈದು ಗ್ರಾಮದ ನಿವಾಸಿ, ಹಣ್ಣಿನ ವ್ಯಾಪಾರಿ ಮಹಮ್ಮದ್ ಹಣ ಕಳಕೊಂಡವರು. ಕಿನ್ನಿಗೋಳಿ ಮಾರುಕಟ್ಟೆಯಲ್ಲಿ ಹಣ್ಣಿನ ವ್ಯಾಪಾರಿಯಾಗಿರುವ ಮಹಮ್ಮದ್ ಮಂಗಳೂರು ಮಾರುಕಟ್ಟೆಯಿಂದ ಹಣ್ಣು ಖರೀದಿಸಲು ಗುರುವಾರ ನಸುಕಿನ ಜಾವ ಆಟೋ ರಿಕ್ಷಾದಲ್ಲಿ ಹೊರಟಿದ್ದರು.
ಮಾಂಟ್ರಾಡಿ ತಲುಪಿದಾಗ ಕಾರಿನಲ್ಲಿ ಬಂದ ಅಪರಿಚಿತರ ತಂಡವು ಇವರ ರಿಕ್ಷಾವನ್ನು ಅಡ್ಡಗಟ್ಟಿದ್ದು, ಬೆದರಿಕೆ ಹಾಕಿ ಮಹಮ್ಮದ್ ಬಳಿಯಿದ್ದ 19 ಸಾವಿರ ರೂ. ನಗದನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಬಗ್ಗೆ ಮಹಮ್ಮದ್ ಅವರು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
In a shocking early-morning incident near Montnady, Moodbidri, a group of miscreants travelling in a car intercepted an auto-rickshaw and robbed a fruit vendor of ₹19,000 in cash.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm