ಬ್ರೇಕಿಂಗ್ ನ್ಯೂಸ್
12-12-25 01:58 pm Mangalore Correspondent ಕ್ರೈಂ
ಮಂಗಳೂರು, ಡಿ.12 : ಮೂಡುಬಿದ್ರೆ ಬಳಿಯ ಮಾಂಟ್ರಾಡಿ ಎಂಬಲ್ಲಿ ಗುರುವಾರ ನಸುಕಿನ ಜಾವ 3.30ರ ಸುಮಾರಿಗೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಆಟೋ ರಿಕ್ಷಾವನ್ನು ಅಡ್ಡಗಟ್ಟಿ ಹಣ್ಣಿನ ವ್ಯಾಪಾರಿ ಬಳಿಯಿದ್ದ 19 ಸಾವಿರ ರೂ. ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ.
ಕಾರ್ಕಳ ತಾಲೂಕಿನ ಈದು ಗ್ರಾಮದ ನಿವಾಸಿ, ಹಣ್ಣಿನ ವ್ಯಾಪಾರಿ ಮಹಮ್ಮದ್ ಹಣ ಕಳಕೊಂಡವರು. ಕಿನ್ನಿಗೋಳಿ ಮಾರುಕಟ್ಟೆಯಲ್ಲಿ ಹಣ್ಣಿನ ವ್ಯಾಪಾರಿಯಾಗಿರುವ ಮಹಮ್ಮದ್ ಮಂಗಳೂರು ಮಾರುಕಟ್ಟೆಯಿಂದ ಹಣ್ಣು ಖರೀದಿಸಲು ಗುರುವಾರ ನಸುಕಿನ ಜಾವ ಆಟೋ ರಿಕ್ಷಾದಲ್ಲಿ ಹೊರಟಿದ್ದರು.
ಮಾಂಟ್ರಾಡಿ ತಲುಪಿದಾಗ ಕಾರಿನಲ್ಲಿ ಬಂದ ಅಪರಿಚಿತರ ತಂಡವು ಇವರ ರಿಕ್ಷಾವನ್ನು ಅಡ್ಡಗಟ್ಟಿದ್ದು, ಬೆದರಿಕೆ ಹಾಕಿ ಮಹಮ್ಮದ್ ಬಳಿಯಿದ್ದ 19 ಸಾವಿರ ರೂ. ನಗದನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಬಗ್ಗೆ ಮಹಮ್ಮದ್ ಅವರು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
In a shocking early-morning incident near Montnady, Moodbidri, a group of miscreants travelling in a car intercepted an auto-rickshaw and robbed a fruit vendor of ₹19,000 in cash.
12-12-25 08:47 pm
Bangalore Correspondent
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
ಅಧಿವೇಶನ ಮುಗಿದ ತಕ್ಷಣವೇ ಡಿಕೆಶಿ ಮುಖ್ಯಮಂತ್ರಿಯಾಗುತ...
12-12-25 03:18 pm
ಅಧಿವೇಶನ ಮಧ್ಯೆಯೂ ಡಿಕೆಶಿ ಆಪ್ತ ಶಾಸಕರು, ಸಚಿವರ ಡಿನ...
12-12-25 03:15 pm
ನಾಯಕತ್ವ ಗೊಂದಲ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮಾತ...
12-12-25 01:36 pm
11-12-25 04:24 pm
HK News Desk
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
12-12-25 07:32 pm
Mangalore Correspondent
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರ...
10-12-25 11:04 pm
12-12-25 01:58 pm
Mangalore Correspondent
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm