ಬ್ರೇಕಿಂಗ್ ನ್ಯೂಸ್
14-12-25 08:35 pm Mangalore Correspondent ಕ್ರೈಂ
ಬಂಟ್ವಾಳ, ಡಿ.14: ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಆಟೋದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿರುವುದನ್ನ ಪತ್ತೆಹಚ್ಚಿದ ಪುಂಜಾಲಕಟ್ಟೆ ಪೊಲೀಸರು ಹಿಂದು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದು ಪ್ರಕರಣ ಸಂಬಂಧಿಸಿ ಜಾನುವಾರು ಸಂರಕ್ಷಣಾ ಕಾಯ್ದೆಯಡಿ ಆತನ ಮನೆಯನ್ನು ಜಪ್ತಿ ಮಾಡಿದ್ದಾರೆ.
KA-70-8686ನೇ ನೊಂದಣಿಯ ಸದ್ರಿ ಗೂಡ್ಸ್ ಆಟೋವನ್ನು ಪೊಲೀಸರು ತಡೆದು ಪರಿಶೀಲಿಸಿದಾಗ, ಅದರಲ್ಲಿ ಒಂದು ಜಾನುವಾರನ್ನು ಹಗ್ಗದಿಂದ ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಕಂಡುಬಂದಿರುತ್ತದೆ. ವಾಹನದ ಚಾಲಕರಲ್ಲಿ ಈ ಬಗ್ಗೆ ವಿಚಾರಿಸಿದಾಗ, ಬಂಟ್ವಾಳ ಮಣಿನಾಲ್ಕೂರು ಗ್ರಾಮದ ನಿವಾಸಿ ಶ್ರೀಧರ ಪೂಜಾರಿ(56) ಎಂಬುದಾಗಿ ತಿಳಿಸಿದ್ದು, ಬಂಟ್ವಾಳ ಸರಪ್ಪಾಡಿ ಎಂಬಲ್ಲಿ ಭೋಜ ಮೂಲ್ಯ ಎಂಬವರ ಮನೆಯಿಂದ ಯಾವುದೇ ದಾಖಲಾತಿ, ಪರವಾನಿಗೆ ಇಲ್ಲದೇ ಎಲ್ಲಿಯೋ ಗೋಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಜಾನುವಾರನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡಿರುವುದು ಕಂಡುಬಂದಿರುತ್ತದೆ.

ಮುಂದಿನ ಕಾನೂನು ಕ್ರಮಕ್ಕಾಗಿ ಸದ್ರಿ ಜಾನುವಾರು, ಆಟೋ ಹಾಗೂ ಒಂದು ಮೊಬೈಲ್ ಫೋನ್ ವಶಕ್ಕೆ ಪಡೆದು, ಆರೋಪಿಗಳ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ. 85/2025, ಕಲಂ: ಕಲಂ: 5, 7, 12 ಕರ್ನಾಟಕ ಗೋಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 2020 ಮತ್ತು ಕಲಂ: 11(1)(ಡಿ) ಪ್ರಾಣಿ ಹಿಂಸೆ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಆರೋಪಿತ ಭೋಜ ಮೂಲ್ಯ ಅವರ ಮನೆ ಹಾಗೂ ಅದಕ್ಕೆ ಹೊಂದಿಕೊಂಡಿರುವ ಜಾನುವಾರು ಕೊಟ್ಟಿಗೆ ಸೇರಿದಂತೆ ಆವರಣವನ್ನು ಕಾನೂನು ಪ್ರಕ್ರಿಯೆಯಂತೆ ಜಪ್ತಿ ಮಾಡಲಾಗಿರುತ್ತದೆ ಎಂದು ಪೊಲೀಸರ ಪ್ರಕಟಣೆ ತಿಳಿಸಿದೆ.
The Punjalkatte Police have detained a man in connection with an illegal cattle transportation case detected on the Maninalkuru–Tekkaru road in Bantwal taluk. The police have also seized the accused’s house and cattle shed under provisions of the cattle protection laws.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm