ಬ್ರೇಕಿಂಗ್ ನ್ಯೂಸ್
14-12-25 11:10 pm Mangalore Correspondent ಕ್ರೈಂ
ಮಂಗಳೂರು, ಡಿ.14 : ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ತಂದು ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ಸರಬರಾಜು ಮಾಡುತ್ತಿದ್ದ ತಂಡವನ್ನು ಮಂಗಳೂರು ನಗರದ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ಡಿ.13ರಂದು ಕಾರಿನಲ್ಲಿ ಬರುತ್ತಿದ್ದಾಗ ಬಂಧಿಸಿದ್ದಾರೆ.
ಮಲ್ಲೂರು ನಿವಾಸಿ ಅಹಮ್ಮದ್ ಶಾಬೀತ್ (35), ಬಂಟ್ವಾಳ ಜೋಡುಮಾರ್ಗ ನಿವಾಸಿ ಮಹಮ್ಮದ್ ಶಂಶೀರ್ (36) ಮತ್ತು ಸರಪಾಡಿ ನಿವಾಸಿ ಶ್ರೀಮತಿ ನೌಶೀನ (27) ಬಂಧಿತರು.
90 ಗ್ರಾಂ MDMA ಮಾದಕ ವಸ್ತು ಮೌಲ್ಯ, ಬಿಳಿ ಬಣ್ಣದ KL-58-W-6342 ಮಾರುತಿ ಸ್ವಿಪ್ಟ್ ಕಾರು ಮತ್ತು ಮೊಬೈಲ್ ಪೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಅಹಮ್ಮದ್ ಶಾಬೀತ್ ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ನಿರಂತರವಾಗಿ ಬೆಂಗಳೂರಿನಿಂದ ಮಾದಕ ವಸ್ತುವನ್ನು ತಂದು ಸರಬರಾಜು ಮಾಡುತ್ತಿದ್ದ. ಇವರ ತಂಡದಲ್ಲಿ ಪೊಲೀಸರಿಗೆ ಅನುಮಾನ ಬಾರದಂತೆ ಮಾಡಲು ಕಾರಿನಲ್ಲಿ ಮಹಿಳೆಯಾದ ಶ್ರೀಮತಿ ನೌಶಿನ ಎಂಬವರನ್ನು ಜೊತೆಗೆ ಇರಿಸಿಕೊಂಡು ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದರು.
ಮಂಗಳೂರು ನಗರದ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಖಚಿತ ಮಾಹಿತಿಯನ್ನು ಕಲೆ ಹಾಕಿ, ತಂಡವನ್ನು ಅರ್ಕುಳ ಬಳಿ ಕಾರಿನಲ್ಲಿ ಬರುತ್ತಿದ್ದಾಗ ದಸ್ತಗಿರಿ ಮಾಡಿರುತ್ತಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ನೀಡಲಾಗಿದೆ.
The Mangaluru City Central Crime Branch (CCB) police have arrested three persons for allegedly transporting MDMA drugs from Bengaluru and supplying them to drug peddlers in Mangaluru. The arrests were made on December 13 while the accused were travelling in a car.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 02:21 pm
HK News Staffer
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ; ಚರ್...
31-07-26 12:00 pm
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm