ಬ್ರೇಕಿಂಗ್ ನ್ಯೂಸ್
14-12-25 11:10 pm Mangalore Correspondent ಕ್ರೈಂ
ಮಂಗಳೂರು, ಡಿ.14 : ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ತಂದು ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ಸರಬರಾಜು ಮಾಡುತ್ತಿದ್ದ ತಂಡವನ್ನು ಮಂಗಳೂರು ನಗರದ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ಡಿ.13ರಂದು ಕಾರಿನಲ್ಲಿ ಬರುತ್ತಿದ್ದಾಗ ಬಂಧಿಸಿದ್ದಾರೆ.
ಮಲ್ಲೂರು ನಿವಾಸಿ ಅಹಮ್ಮದ್ ಶಾಬೀತ್ (35), ಬಂಟ್ವಾಳ ಜೋಡುಮಾರ್ಗ ನಿವಾಸಿ ಮಹಮ್ಮದ್ ಶಂಶೀರ್ (36) ಮತ್ತು ಸರಪಾಡಿ ನಿವಾಸಿ ಶ್ರೀಮತಿ ನೌಶೀನ (27) ಬಂಧಿತರು.
90 ಗ್ರಾಂ MDMA ಮಾದಕ ವಸ್ತು ಮೌಲ್ಯ, ಬಿಳಿ ಬಣ್ಣದ KL-58-W-6342 ಮಾರುತಿ ಸ್ವಿಪ್ಟ್ ಕಾರು ಮತ್ತು ಮೊಬೈಲ್ ಪೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಅಹಮ್ಮದ್ ಶಾಬೀತ್ ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ನಿರಂತರವಾಗಿ ಬೆಂಗಳೂರಿನಿಂದ ಮಾದಕ ವಸ್ತುವನ್ನು ತಂದು ಸರಬರಾಜು ಮಾಡುತ್ತಿದ್ದ. ಇವರ ತಂಡದಲ್ಲಿ ಪೊಲೀಸರಿಗೆ ಅನುಮಾನ ಬಾರದಂತೆ ಮಾಡಲು ಕಾರಿನಲ್ಲಿ ಮಹಿಳೆಯಾದ ಶ್ರೀಮತಿ ನೌಶಿನ ಎಂಬವರನ್ನು ಜೊತೆಗೆ ಇರಿಸಿಕೊಂಡು ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದರು.
ಮಂಗಳೂರು ನಗರದ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಖಚಿತ ಮಾಹಿತಿಯನ್ನು ಕಲೆ ಹಾಕಿ, ತಂಡವನ್ನು ಅರ್ಕುಳ ಬಳಿ ಕಾರಿನಲ್ಲಿ ಬರುತ್ತಿದ್ದಾಗ ದಸ್ತಗಿರಿ ಮಾಡಿರುತ್ತಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ನೀಡಲಾಗಿದೆ.
The Mangaluru City Central Crime Branch (CCB) police have arrested three persons for allegedly transporting MDMA drugs from Bengaluru and supplying them to drug peddlers in Mangaluru. The arrests were made on December 13 while the accused were travelling in a car.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm