ಬ್ರೇಕಿಂಗ್ ನ್ಯೂಸ್
26-12-25 11:06 pm HK News Desk ಕ್ರೈಂ
ಪಡುಬಿದ್ರೆ, ಡಿ 27 : ಹೆಜಮಾಡಿಯ ಶ್ರೀಬ್ರಹ್ಮ ಬೈದರ್ಕಳ ಗರಡಿಯ ನೇಮೊತ್ಸದಲ್ಲಿ ವೃದ್ಧೆಯ ಚಿನ್ನದ ಸರ ಕಳವು ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ರಾಜ್ಯದ ಕೃಷ್ಣಗಿರಿ ಮಾರಿಯಮ್ಮ ಬೀದಿಯ ಶೀಥಲ್, ಕಾಳಿಯಮ್ಮ ಹಾಗೂ ಮಾರಿ ಬಂಧಿತ ಆರೋಪಿಗಳು.
ಹೆಜಮಾಡಿಯ ಕಮಲ(78) ಎಂಬವರು ಡಿ.24ರಂದು ಮನೆಯ ಬಳಿಯ ಶ್ರೀಬ್ರಹ್ಮ ಬೈದರ್ಕಳ ಗರಡಿಯ ನೇಮೊತ್ಸಕ್ಕೆ ಹೋಗಿದ್ದರು. ದೈವದ ದರ್ಶನ ಮಾಡಿ ನಂತರ ಅಲ್ಲಿಗೆ ಬಂದ ತನ್ನ ಶಾರದಾ ಪೂಜಾರಿ ಎಂಬವರು ಕಮಲ ಅವರ ಕುತ್ತಿಗೆಯಲ್ಲಿ ಚಿನ್ನದ ಸರ ಇಲ್ಲದೆ ಇರುವ ಬಗ್ಗೆ ತಿಳಿಸಿದರು.

ಡಿ.25ರಂದು ಸಂಜೆ ದೇವಸ್ಥಾನದ ಆಡಳಿತ ಮಂಡಳಿಯವರು ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಮೂರು ಅಪರಿಚಿತ ಮಹಿಳೆಯರು ಕಮಲ ಅವರಿಗೆ ಸಹಾಯ ಮಾಡುವ ನೆಪದಲ್ಲಿ ಅವರ ಗಮನಕ್ಕೆ ಬಾರದೆ ಕುತ್ತಿಗೆಯಲ್ಲಿದ್ದ ಸುಮಾರು 3 ಪವನ್ ಚಿನ್ನದ ಸರವನ್ನು ಕಳವು ಮಾಡಿರುವುದು ಕಂಡುಬಂದಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅದರಂತೆ ತನಿಖೆ ನಡೆಸಿದ ಪೊಲೀಸರು, ಮೂವರು ಆರೋಪಿಗಳನ್ನು ಪುತ್ತೂರಿನಲ್ಲಿ ಬಂಧಿಸಿದ್ದಾರೆ. ಇವರನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು, ಹೆಚ್ಟಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದು ಕೊಂಡಿದ್ದಾರೆ ಎಂದು ತಿಳಿದುಬಂದಿದೆ.
Padubidri police have arrested three women from Tamil Nadu for stealing a gold chain from a 78-year-old devotee during the Nemotsava at Sri Brahma Baidarkala Garadi, Hejamady. The accused—Seethal, Kaliyamma, and Mari from Krishna Giri, Tamil Nadu—allegedly stole the chain from Kamala, a local resident, on December 24.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm