ಬ್ರೇಕಿಂಗ್ ನ್ಯೂಸ್
28-12-25 05:19 pm HK News Desk ಕ್ರೈಂ
ಮೈಸೂರು, ಡಿ.28 : ಮೈಸೂರು ಹೊರವಲಯದ ಹುಣಸೂರಿನಲ್ಲಿ ಹಾಡಹಗಲೇ ಜುವೆಲ್ಲರಿಗೆ ನುಗ್ಗಿದ ಆಗಂತುಕರು ಚಿನ್ನ ಮತ್ತು ವಜ್ರಾಭರಣ ದರೋಡೆ ಮಾಡಿದ್ದಾರೆ.
ಜುವೆಲ್ಲರಿ ಮ್ಯಾನೇಜರ್ ಮೇಲೆ ಗುಂಡಿನ ದಾಳಿ ನಡೆಸಿ ಸುಮಾರು 4-5 ಕೋಟಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ಕಳ್ಳರು ದರೋಡೆ ಮಾಡಿದ್ದಾರೆ. ಬೈಕಿನಲ್ಲಿ ಬಂದ ಐವರು ಮುಸುಕುಧಾರಿಗಳು ಮಧ್ಯಾಹ್ನ ವೇಳೆಗೆ ಜುವೆಲ್ಲರಿ ಶಾಪ್ಗೆ ನುಗ್ಗಿದ್ದು ಕೆಲವೇ ಕ್ಷಣಗಳಲ್ಲಿ ದರೋಡೆ ಮಾಡಿ ಎಸ್ಕೇಪ್ ಆಗಿದ್ದಾರೆ. ಈ ವೇಳೆ, ಓರ್ವ ದರೋಡೆಕೋರ ಹೆಲ್ಮೆಟ್ ಬಿಟ್ಟು ಪರಾರಿಯಾಗಿದ್ದಾನೆ.
ದರೋಡೆ ವೇಳೆ ಜುವೆಲ್ಲರಿಯಲ್ಲಿದ್ದ ಮ್ಯಾನೇಜರ್ ಅಜ್ಗರ್ ಮೇಲೆ ಗುಂಡಿನ ದಾಳಿ ನಡೆಸಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಣಸೂರು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಸಿಸಿಟಿವಿ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ. ಹುಣಸೂರು ಬಸ್ ನಿಲ್ದಾಣದ ಹಿಂದಿರುವ ಸ್ಕೈ ಗೋಲ್ಸ್ ಅಂಡ್ ಡೈಮಂಡ್ ಜುವೆಲ್ಲರಿಯಲ್ಲಿ ದರೋಡೆಯಾಗಿದೆ.
In a shocking daylight robbery in Hunsur on the outskirts of Mysuru, a five-member masked gang stormed into Sky Gold and Diamond Jewellery and looted gold and diamond ornaments worth ₹4–5 crore. The robbers, who arrived on motorcycles, opened fire at the store manager, Azgar, who narrowly escaped death.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm