ಬ್ರೇಕಿಂಗ್ ನ್ಯೂಸ್
30-12-25 12:42 pm Mangalore Correspondent ಕ್ರೈಂ
ಮಂಗಳೂರು, ಡಿ.30 : ತುಂಬೆ ಬಳಿಯ ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿ ದಾಂಧಲೆಗೈದ ಘಟನೆ ನಡೆದಿದ್ದು ಪ್ರಕರಣದಲ್ಲಿ ಇಬ್ಬರನ್ನು ಬಂಟ್ವಾಳ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಿಕ್ಕಮಗಳೂರು ಮೂಲದ ನಿವಾಸಿಗಳಾದ ಲಾರಿ ಚಾಲಕ ಭರತ್ (23) ಹಾಗೂ ಕ್ಲೀನರ್ ತೇಜಸ್ (26) ಬಂಧಿತ ಆರೋಪಿಗಳು.
ಡಿಸೆಂಬರ್ 29 ರಂದು ಮುಂಜಾನೆ ಲಾರಿಯಲ್ಲಿ ಬಂದ ಆರೋಪಿಗಳು ಬ್ರಹ್ಮರಕೂಟ್ಲು ಟೋಲ್ ಬಳಿ ರಸ್ತೆಯ ವಿರುದ್ಧ ಧಿಕ್ಕಿನಿಂದ ಬಂದಿದ್ದು, ಟೋಲ್ ಸಿಬ್ಬಂದಿಗಳು ಟೋಲ್ ಹಣ ಕೇಳಿದಾಗ ಹಣ ನೀಡಲು ನಿರಾಕರಿಸಿ ಲಾರಿಯನ್ನು ಮುಂದಕ್ಕೆ ಚಲಾಯಿಸಿ ಟೋಲ್ ಗೇಟಿಗೆ ಹಾನಿ ಮಾಡಿದ್ದಾರೆ. ಬಳಿಕ ಲಾರಿ ಚಾಲಕ ಹಾಗೂ ಕ್ಲೀನರ್ ಇಬ್ಬರು ಸೇರಿ ಟೋಲ್ ಗೇಟ್ ಸಿಬ್ಬಂದಿಗಳಾದ ಅಂಕಿತ್ ಹಾಗೂ ರೋಹಿತ್ ಎಂಬವರಿಗೆ ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದ್ದಾರೆ. ಬಳಿಕ ಇನ್ನೊಂದು ಪಿಕಪ್ ವಾಹನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ಕರೆದುಕೊಂಡು ಬಂದು ಟೋಲ್ ಬೂತ್ ಒಳಗಡೆ ನುಗ್ಗಿ ಮತ್ತೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಟೋಲ್ ಇನ್ ಚಾರ್ಜ್ ಆಗಿ ಕಾರ್ಯನಿರ್ವಹಿಸುತ್ತಿರುವ ಕಾಸರಗೋಡು-ಮುಳ್ಳೇರಿಯಾ ನಿವಾಸಿ ಪ್ರಶಾಂತ್ ಬಿ (25) ಅವರು ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Two individuals have been arrested by Bantwal Police for assaulting toll gate staff at the Brahmarakootlu Toll Gate near Tumbe. The arrested are Bharath (23), a lorry driver, and Tejas (26), a cleaner, both residents of Chikkamagaluru.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 02:21 pm
HK News Staffer
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ; ಚರ್...
31-07-26 12:00 pm
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm