ಬ್ರೇಕಿಂಗ್ ನ್ಯೂಸ್
30-12-25 10:40 pm Mangalore Correspondent ಕ್ರೈಂ
ಮಂಗಳೂರು, ಡಿ 30 : ಸ್ಟಾಕ್ ಮಾರ್ಕೆಟ್ ನಲ್ಲಿ ಹಣ ಹೂಡಿಕೆಯಿಂದ ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 51.80 ಲಕ್ಷ ರೂ. ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರಿಗೆ ಅಕ್ಟೋಬರ್ ನಲ್ಲಿ ಅಪರಿಚಿತ ವ್ಯಕ್ತಿ ವಾಟ್ಸಪ್ ಮೆಸೇಜ್ ಕಳಹಿಸಿ ಹಣ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸುವ ಬಗ್ಗೆ ತಿಳಿಸಿದ್ದ. ಇದರಿಂದ ಹಣದ ಆಸೆಗೆ ಬಿದ್ದಿದ್ದ ವ್ಯಕ್ತಿ
ಗ್ರೂಪ್ ಗೆ ಸೇರಿ, ಅದರಲ್ಲಿ ಅಡ್ಮಿನ್ ಆಗಿದ್ದ ಅಪರಿಚಿತ ಮಹಿಳೆಯೂ ಹಣ ಹೂಡಿಕೆ ಬಗ್ಗೆ ವಿವರಿಸಿದ್ದಾಳೆ. ಬಳಿಕ ಲಿಂಕ್ ಒಂದನ್ನು ಕಳುಹಿಸಿ ಆಯಪ್ ಡೌನ್ ಲೋಡ್ ಮಾಡುವಂತೆ ತಿಳಿಸಿದಳು. ಬಳಿಕ ಆಕೆಯ ಬಾಸ್ ಎನ್ನುವ ದಿನೇಶ್ ಕೆ. ವಘೇಲಾ ಎಂಬಾತ ಗ್ರೂಪ್ ನಲ್ಲಿ ವಿವಿಧ ಸ್ಟಾಕ್ ಮಾರುಕಟ್ಟೆ ಬಗ್ಗೆ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದ. ಅದರಂತೆ ಹೆಚ್ಚಿನ ಲಾಭಗಳಿಸುವ ಉದ್ದೇಶದಿಂದ ಆಯಪ್ ಮುಖಾಂತರ ಅಪರಿಚಿತ ವ್ಯಕ್ತಿ ನೀಡಿದ ಬೇರೆ ಬೇರೆ ಖಾತೆಗಳಿಗೆ ನ.14 ರಿಂದ ಡಿ. 23ರ ವರೆಗೆ 51.80 ಲಕ್ಷ ರೂ. ಹಣ ವರ್ಗಾಯಿಸಿದ್ದಾರೆ. ಹೂಡಿಕೆ ಮಾಡಿದ ಹಣವನ್ನೂ ವಾಪಾಸು ನೀಡದಿದ್ದಾಗ ತಾನು ಮೋಸ ಹೋಗಿರುವುದು ಗೊತ್ತಾಗಿದ್ದು, ಈ ಬಗ್ಗೆ ಸೈಬರ್ ಆನ್ ಲೈನ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ.
ಬಳಿಕ ಸೆನ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
A Mangaluru resident was cheated of ₹51.80 lakh after fraudsters lured him through WhatsApp, promising high returns from stock market investments. The victim downloaded an app sent by the scammers and transferred money to multiple accounts between Nov 14 and Dec 23. When returns were denied, he realized the fraud and filed a complaint with the Cyber Helpline and CEN Police Station.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm