ಬ್ರೇಕಿಂಗ್ ನ್ಯೂಸ್
31-12-25 07:05 pm Udupi Correspondent ಕ್ರೈಂ
ಉಡುಪಿ, ಡಿ.31 : ವಿದ್ಯಾರ್ಥಿಯೊಬ್ಬ ನಿಲ್ಲಿಸಿದ್ದ ಸ್ಕೂಟರ್ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಶಿರ್ವ ಪೊಲೀಸರು ಕೋಲಾರ ಮೂಲದ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಓಂ ಕೋಲಾರ ಎಂಬಾತ ಆರೋಪಿಯಾಗಿದ್ದು ವಿಚಾರಣೆ ನಡೆಸಿದಾಗ ಅಂತರ್ ಜಿಲ್ಲಾ ಬೈಕ್ ಕಳ್ಳ ಎಂಬುದು ತಿಳಿದುಬಂದಿದೆ. ಬಂಧಿತನಿಂದ ಬೇರೆ ಬೇರೆ ಕಡೆಗಳಲ್ಲಿ ಕದ್ದಿರುವ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಲಾಗಿದೆ.
ಡಿಸೆಂಬರ್ 5 ರಂದು ವಿದ್ಯಾರ್ಥಿ ಕೌಶಿಕ್ ಎಂಬಾತ ತನ್ನ ಹೊಂಡಾ ಆಕ್ಟಿವಾ ಸ್ಕೂಟರ್ ಅನ್ನು ಬಂಟಕಲ್ಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಪಾರ್ಕ್ ಮಾಡಿದ್ದ. ಮಧ್ಯಾಹ್ನ ವೇಳೆ ಸ್ಕೂಟರ್ ನಿಲ್ಲಿಸಿ ಊಟ ಮುಗಿಸಿ ಬಂದಾಗ ಸ್ಕೂಟರ್ ಕಳವಾಗಿತ್ತು. ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪೊಲೀಸರು ಆರೋಪಿಯ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿದ್ದರು. ಉಡುಪಿ, ಮಲ್ಪೆ, ಕಾರ್ಕಳ ಹಾಗೂ ಧರ್ಮಸ್ಥಳ ಸೇರಿದಂತೆ ವಿವಿಧ ಭಾಗಗಳಲ್ಲಿ ಜಾಲ ಬೀಸಿದ್ದ ತಂಡವು ಕೊನೆಗೆ ಓಂ ಕೋಲಾರ ಎಂಬ ಆರೋಪಿಯನ್ನು ಬಂಧಿಸಿದೆ. ತೀವ್ರ ವಿಚಾರಣೆಗೆ ಒಳಪಡಿಸಿದಾಗ ಶಿರ್ವ ಮಾತ್ರವಲ್ಲದೆ, ಕಾಪು ಮತ್ತು ಬೆಂಗಳೂರು ನಗರದ ವಿವಿಧೆಡೆ ಬೈಕ್ ಕಳವು ಮಾಡಿರುವುದು ಪತ್ತೆಯಾಗಿದೆ. ಬಂಧಿತನಿಂದ ಶಿರ್ವ ಠಾಣೆಗೆ ಸಂಬಂಧಿಸಿದ ಒಂದು ಬೈಕ್ ಹಾಗೂ ಕಾಪು ಮತ್ತು ಬೆಂಗಳೂರಿನಲ್ಲಿ ಕಳವು ಮಾಡಿದ್ದ ನಾಲ್ಕು ಬೈಕ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Shirva Police have arrested an inter-district bike thief from Kolar in connection with the theft of a scooter belonging to a student. The accused, identified as Om Kolar, was taken into custody, and investigation revealed that he was involved in multiple two-wheeler thefts across different districts. Police have recovered five stolen bikes from him.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 09:16 pm
Mangalore Correspondent
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm