ಬ್ರೇಕಿಂಗ್ ನ್ಯೂಸ್
01-01-26 08:25 pm Mangalore Correspondent ಕ್ರೈಂ
ಮಂಗಳೂರು, ಜ.1 : ನ್ಯೂ ಈಯರ್ ಸಂಭ್ರಮಾಚರಣೆ ನಡುವೆ ಮಂಗಳೂರು ಪೊಲೀಸರು ಅನುಮಾನದ ಮೇಲೆ ಒಂದು ಸಾವಿರಕ್ಕೂ ಹೆಚ್ಚು ಮಂದಿಯನ್ನು ತಪಾಸಣೆಗೆ ಒಳಪಡಿಸಿದ್ದು 52 ಜನ ಡ್ರಗ್ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ.
ಮಂಗಳೂರು ನಗರ ಪೊಲೀಸರು ಆಯಾ ಠಾಣೆ ವ್ಯಾಪ್ತಿಯಲ್ಲಿ ಡಿ.31ರ ರಾತ್ರಿ ತಪಾಸಣೆ ಕೈಗೊಂಡಿದ್ದಾರೆ. ವಾಹನ ಪ್ರಯಾಣಿಕರು, ಪಾರ್ಟಿ ಆಯೋಜನೆ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಿದ್ದು ಈ ವೇಳೆ 52 ಮಂದಿ ಡ್ರಗ್ಸ್ ಸೇವಿಸಿರುವುದು ಕಂಡುಬಂದಿದೆ. ಇದರಲ್ಲಿ 25 ಮಂದಿ ವಿದ್ಯಾರ್ಥಿಗಳಾಗಿದ್ದು ಇಬ್ಬರು ಸ್ಥಳೀಯರು ಮತ್ತು 23 ಹೊರ ಜಿಲ್ಲೆಯವರು. 27 ಮಂದಿ ಬೇರೆ ಬೇರೆ ಕ್ಷೇತ್ರದಲ್ಲಿ ಉದ್ಯೋಗದಲ್ಲಿದ್ದವರು, 17 ಮಂದಿ ಕಾರ್ಮಿಕರಿದ್ದಾರೆ.
ಡ್ರಗ್ಸ್ ಸೇವಿಸಿದವರಿಗೆ ಕೌನ್ಸೆಲಿಂಗ್ ಮತ್ತು ಸೂಕ್ತ ಕಾನೂನು ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದೇ ವೇಳೆ, ಮಂಗಳೂರು ಪೊಲೀಸರು ಇಬ್ಬರು ಡ್ರಗ್ ಪೆಡ್ಲರ್ ಗಳನ್ನೂ ವಶಕ್ಕೆ ಪಡೆದಿದ್ದಾರೆ. ಡಿ.30ರಂದು 50 ಗ್ರಾಮ್ ಎಂಡಿಎಂಎ ಒಬ್ಬನನ್ನು ಮತ್ತು 200 ಗ್ರಾಮ್ ಎಂಡಿಎಂಎ ಹೊಂದಿದ್ದ ಇಬ್ಬರನ್ನು ಬಂಧಿಸಲಾಗಿದೆ. ಈ ಮೂವರು ಕೂಡ ಕ್ರಿಮಿನಲ್ ಹಿನ್ನೆಲೆಯವರಾಗಿದ್ದು ಪೊಲೀಸರು ಇವರ ಚಲನವಲನ ಬಗ್ಗೆ ನಿಗಾ ಇಟ್ಟಿದ್ದರು. ಮಂಗಳೂರಿನ ಜನರು ಮತ್ತು ಹಲವು ಸಂಘಟನೆಗಳ ಸಹಯೋಗದಲ್ಲಿ ಡ್ರಗ್ಸ್ ಫ್ರೀ ನಗರವನ್ನಾಗಿಸಲು ಕೆಲಸ ಮಾಡುತ್ತಿದ್ದೇವೆ ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
During New Year celebrations, Mangaluru police screened over 1,000 people across the city, identifying 52 individuals who tested positive for drug consumption — including 25 students, 23 of them from outside the district. The remaining offenders included workers and employees from various sectors.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am